Webdunia - Bharat's app for daily news and videos

Install App

ಹೊಸ ವರ್ಷದ ಶುಭಾಶಯ ಕೋರಲು ನಾಳೆ ಸಿಎಂ ಭೇಟಿಯಾಗಲಿರುವ ಬಿಜೆಪಿಯ 12 ನೂತನ ಶಾಸಕರು

Webdunia
ಮಂಗಳವಾರ, 31 ಡಿಸೆಂಬರ್ 2019 (10:48 IST)
ಬೆಂಗಳೂರು :ಹೊಸ ವರ್ಷದ ಹಿನ್ನಲೆಯಲ್ಲಿ ಹೊಸ ವರ್ಷದ ಶುಭಾಶಯ ಕೋರಲು ಬಿಜೆಪಿಯ 12 ನೂತನ ಶಾಸಕರು ನಾಳೆ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಭೇಟಿಯಾಗಲಿದ್ದಾರೆ.


ಶಾಸಕರಾದ ಬಳಿಕ ಮೊದಲ ಬಾರಿಗೆ ಒಟ್ಟಿಗೆ ಸೇರಿರುವ ನೂತನ ಶಾಸಕರು ನಾಳೆ ಸಿಎಂ ಭೇಟಿಯಾಗಿ ಹೊಸ ವರ್ಷದ ಶುಭಾಶಯ ಕೋರುವ ಜೊತೆಗೆ ಸಂಪುಟ ವಿಸ್ತರಣೆಯ ಬಗ್ಗೆ ಜತೆ ಚರ್ಚೆ ನಡೆಸಲಿದ್ದು, ಇನ್ನೂ ಸಚಿವ ಸ್ಥಾನ ನೀಡದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಲಿದ್ದಾರೆ ಎನ್ನಲಾಗಿದೆ.

 

ಅಲ್ಲದೇ ಸಚಿವರಾಗದೆ ಇದ್ರೆ ಅಧಿವೇಶನಕ್ಕೆ ನಾವು ಹಾಜರಾಗಲ್ಲ. ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಬರ್ತೇವೆ. ಸಚಿವರಾಗದೆ ಅಧಿವೇಶನಕ್ಕೆ ಬಂದ್ರೆ ನಮಗೆ ಅವಮಾನ. ಈಗಾಗಲೇ ಕಾಂಗ್ರೆಸ್ ನವರು ನಮಗೆ ಅವಮಾನ ಮಾಡಿದ್ದಾರೆ. ಅಧಿವೇಶನಕ್ಕೆ ಬಂದ್ರೆ ಕಾಂಗ್ರೆಸ್ ನವರು ನಮ್ಮ ಕಾಲೆಳೆಯುತ್ತಾರೆ. ಕಾಂಗ್ರೆಸ್ ನಲ್ಲೂ ಶಾಸಕರಾಗಿದ್ದೆವು ಇಲ್ಲೂ ಶಾಸಕರಾಗಿದ್ದೇವೆ.


ಇದಕ್ಕಾಗಿ ನಾವು ಕಾಂಗ್ರೆಸ್ ಗೆ ರಾಜೀನಾಮೆ ನೀಡಬೇಕಿತ್ತಾ? ಹೀಗಾಗಿ ಅಧಿವೇಶನಕ್ಕೆ ಹಾಜರಾಗದಿರಲು ಎಲ್ಲರು ತೀರ್ಮಾನ ಮಾಡಿದ್ದು, ಈ ಬಗ್ಗೆ ಸಿಎಂ ಗಮನಕ್ಕೆ ತರಲು ಹೊಸ ವರ್ಷದ ಶುಭಾಶಯ ಹೇಳುವ ನೆಪದಲ್ಲಿ ನಾಳೆ ಸಿಎಂ ಯನ್ನು ಭೇಟಿ ಮಾಡಿ  ಚರ್ಚೆ ನಡೆಸಲು ಮುಹೂರ್ತ ಫಿಕ್ಸ್ ಮಾಡಿದ್ದಾರೆ ಎಂಬ ಮಾತು ಕೇಳಿಬಂದಿದೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments