Webdunia - Bharat's app for daily news and videos

Install App

ಮಾಡಬಾರದ್ದನ್ನು ಮಾಡಿದ 12 ಪೊಲೀಸರು ಸಸ್ಪೆಂಡ್

Webdunia
ಭಾನುವಾರ, 6 ಅಕ್ಟೋಬರ್ 2019 (12:09 IST)
ಒಂದು ಡಜನ್ ಪೊಲೀಸರು ಮಾಡಬಾರದ ಕೆಲಸ ಮಾಡಿ ಸಸ್ಪೆಂಡ್ ಆಗಿದ್ದಾರೆ.   

ಕರ್ತವ್ಯಲೋಪ, ತನಿಖೆಯಲ್ಲಿ ನಿಷ್ಕಾಳಜಿ, ಅಕ್ರಮ ಚಟುವಟಿಕೆ ಮತ್ತು ವ್ಯಾಜ್ಯಗಳಲ್ಲಿ ಭಾಗಿ ಸೇರಿದಂತೆ ಹಲವು ವಿಚಾರಗಳಲ್ಲಿ ಭಾಗಿಯಾಗಿದ್ದ ಆರೋಪದಡಿ 12 ಪೊಲೀಸರನ್ನು ಸಸ್ಪೆಂಡ್ ಮಾಡಲಾಗಿದೆ. ಹುಬ್ಬಳ್ಳಿ – ಧಾರವಾಡ ಕಮಿಷ್ನರೇಟ್‌ ಘಟಕ ವ್ಯಾಪ್ತಿಯ 12 ಜನ ಪೊಲೀಸ್‌ ಸಿಬ್ಬಂದಿಯನ್ನು ಅಮಾನತು ಗೊಳಿಸಲಾಗಿದೆ ಅಂತ ಪೊಲೀಸ್‌ ಆಯುಕ್ತ ಆರ್‌. ದಿಲೀಪ್‌ ತಿಳಿಸಿದ್ದಾರೆ.

ಈ ವರ್ತನೆ ತೋರಿದ ಸಿಬ್ಬಂದಿ ವಿರುದ್ಧ ಡಿಸಿಪಿ ಮತ್ತು ಎಸಿಪಿಗಳು ತನಿಖೆ ನಡೆಸಿ ವರದಿ ನೀಡಿದ್ದಾರೆ. ಇದರ ಆಧಾರದ ಮೇಲೆ ಧಾರವಾಡದಲ್ಲಿ ನಡೆದ ಚಾಕು ಇರಿತ ಮತ್ತು ಇತರೆ ಪ್ರಕರಣಗಳಿಗೆ ಸಬಂಧಿಸಿದಂತೆ 6 ಜನ ಪೊಲೀಸ್‌ರನ್ನು ಅಮಾನತುಗೊಳಿಸಲಾಗಿದೆ.

ಅದರಂತೆ ಹುಬ್ಬಳ್ಳಿಯಲ್ಲಿ ಗಣೇಶ ವಿಸರ್ಜನೆ ಸಂದರ್ಭ ಮತ್ತು ಇತರೆ ಅಕ್ರಮ ಚಟುವಟಿಕೆ ನಡೆಸುವವರೊಂದಿಗೆ ಸಂಪರ್ಕ ಹೊಂದಿದ್ದ 6 ಜನ ಪೊಲೀಸ್‌ ಸಿಬ್ಬಂದಿ ಅಮಾನತುಗೊಳಿಸಲಾಗಿದೆ ಎಂದಿದ್ದಾರೆ.  

ಶೋಕಾಸ್‌ ನೋಟಿಸ್‌ : ರೌಡಿಶೀಟರ್‌ಗಳ ಜತೆ ನಿಕಟ ಸಂಪರ್ಕ ಹೊಂದಿದ್ದ ಎಎಸ್‌ಐ, ಪಿಎಸ್‌ಐ ಹಾಗೂ ಕೆಲ ಸಿಬ್ಬಂದಿಗೆ ಶೋಕಾಸ್‌ ನೋಟಿಸ್‌ ನೀಡಲಾಗಿದೆ.




ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

ಮುಂದಿನ ಸುದ್ದಿ
Show comments