Webdunia - Bharat's app for daily news and videos

Install App

ಕ್ರಿಕೆಟ್ ಆಟದಲ್ಲಿ ನಡೆದ ಘಟನೆಗೆ 12 ಮಂದಿಗೆ ಜೀವಾವಧಿ ಶಿಕ್ಷೆ

Webdunia
ಮಂಗಳವಾರ, 31 ಡಿಸೆಂಬರ್ 2019 (14:34 IST)
ಕ್ರಿಕೆಟ್ ಆಡೋ ಸಂದರ್ಭದಲ್ಲಿ ನಡೆದ ಘಟನೆಗೆ ಇದೀಗ 12 ಜನ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಹಾಗೂ ದಂಡ ವಿಧಿಸಲಾಗಿದೆ.

ಕ್ರಿಕೆಟ್ ಆಡೋವಾಗ ಐದಾರು ವರ್ಷದ ಹಿಂದೆ ಕೊಲೆ ಪ್ರಕರಣ ನಡೆದಿತ್ತು. ಪ್ರಕರಣದ ವಿಚಾರಣೆ ನಡೆಸಿರೋ ಹುಬ್ಬಳ್ಳಿಯ 5ನೇ ಹೆಚ್ಚುವರಿ ಜಿಲ್ಲಾ ಸ್ಪೇಷನ್ ಕೋರ್ಟ್ 12 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ ಮಾಡಿದೆ.

ಅಷ್ಟೇ ಅಲ್ಲ, 6.65 ಲಕ್ಷ ರೂಪಾಯಿ ದಂಡ ವಿಧಿಸಿ ನ್ಯಾಯಾಲಯ ತೀರ್ಪು ಪ್ರಕಟ ಮಾಡಿದೆ.

ಹುಬ್ಬಳ್ಳಿಯ ನಿವಾಸಿಗಳಾದ ಸಿದ್ಧಾರೂಡ ಶಿರಕೋಳ, ಕಲ್ಲಪ್ಪ ಶಿರಕೋಳ, ಅಯ್ಯಪ್ಪ ಶಿರಕೋಳ, ನಿಂಗಪ್ಪ ಶಿಂಧೆ, ಮಂಜುನಾಥ್ ಉಪ್ಪಾರ,  ಅಯ್ಯಪ್ಪ ಲಕ್ಕುಂಡಿ, ಶ್ರೀಪಾದ ಪೂಜಾರಿ, ವಿಶಾಲ್ ಜಾಧವ್, ಮಂಜುನಾಥ್ ಗೋಕಾಕ್, ಅಜಯ್ ಗುತ್ತಲ, ಸಂತೋಷ್ ಸುನಾಯಿ, ಅನಿಲ್ ಸಾವಂತ ಅಪರಾಧಿಗಳಾಗಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments