Webdunia - Bharat's app for daily news and videos

Install App

12 ಸಾವಿರ ರೂಪಾಯಿ ಕಳೆದುಕೊಂಡ ಮಗ ಬೆಂಕಿ ಹಚ್ಚಿದ ಅಪ್ಪ ನೀಚ ಕೃತ್ಯ ಸಿಸಿಟಿವಿ ಯಲ್ಲಿ ಸೆರೆ

Webdunia
ಗುರುವಾರ, 7 ಏಪ್ರಿಲ್ 2022 (17:20 IST)
12 ಸಾವಿರ ರೂಪಾಯಿ ಹಣ ಕಳೆದುಕೊಂಡಿದ್ದಾನೆ ಎಂದು ಹಾಡಹಗಲೇ ಮಗನನ್ನು (Son) ಬೆಂಕಿ ಹಚ್ಚಿ ಅಪ್ಪನೇ ಕೊಂದಿರುವ ಅಮಾನುಷ ಘಟನೆ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಆಜಾದ್ ನಗರದಲ್ಲಿ ನಡೆದಿದೆ. ಕಳೆದ ವಾರ ಈ ಘಟನೆ ನಡೆದಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ (Victoria Hospital) ಚಿಕಿತ್ಸೆ ಪಡೆಯುತ್ತಿದ್ದ ಮಗ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯ ಆಜಾದ್ ನಗರದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮಗನಿಗೆ ತಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೆಂಕಿ ಹಚ್ಚಿ ಕೊಂದ ಅಪ್ಪನನ್ನು ಸುರೇಂದ್ರ ಎಂದು ಗುರುತಿಸಲಾಗಿದ್ದು, ಮಗನನ್ನು ಅರ್ಪಿತ್ ಎಂದು ಗುರುತಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments