Publish Date: Fri, 03 Nov 2023 (19:49 IST)
Updated Date: Fri, 03 Nov 2023 (20:25 IST)
ಎರ್ನಾಕುಲಂನ 12 ವರ್ಷದ ಬಾಲಕನಿಂದ ಕೇರಳ ಸಿಎಂ ಪಿಣರಾಯಿ ವಿಜಯನ್ಗೆ ಜೀವ ಬೆದರಿಕೆ ಕರೆ ಬಂದಿದೆ. ಈ ವಿಚಿತ್ರ ಘಟನೆಯಿಂದ ಗೊಂದಲಕ್ಕೊಳಗಾದ ಪೊಲೀಸರು ಬಾಲಕನ ಪೋಷಕರೊಂದಿಗೆ ಮಾತನಾಡಿದ್ದಾರೆ.
ಪೋಷಕರ ಪ್ರಕಾರ, ಏಳನೇ ತರಗತಿಯ ವಿದ್ಯಾರ್ಥಿ ಫೋನ್ನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ನಿಯಂತ್ರಣ ಕೊಠಡಿಗೆ ಕರೆ ಹೋಗಿತ್ತು ಎಂದು ಹೇಳಿದ್ದು, ಪಿಣರಾಯಿ ವಿಜಯನ್ ಅವರಗೆ ಭಧ್ರತೆಯನ್ನ ಹೆಚ್ಚಿಸಿದ್ದಾರೆ.