Webdunia - Bharat's app for daily news and videos

Install App

129 ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಶಾಕ್

geetha
ಶನಿವಾರ, 10 ಫೆಬ್ರವರಿ 2024 (14:23 IST)
ಬೆಂಗಳೂರು-129 ಶಾಲೆಗಳಿಗೆ ಶಿಕ್ಷಣ ಇಲಾಖೆಯಿಂದ ಶಾಕ್ ಎದುರಾಗಿದೆ.ನಗರದಲ್ಲಿ 129 ಖಾಸಗಿ ಶಾಲೆಗಳು ನೋಂದಾಣಿಯಾಗಿಲ್ಲ ಹೀಗಾಗಿ SSLC ಪ್ರವೇಶ ಪತ್ರವನ್ನ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ತಡೆಹಿಡಿದಿದೆ.2023-24 ನೇ ಸಾಲಿನಲ್ಲಿ ಮಾನ್ಯತೆ ನವೀಕರಣ ಮಾಡಿಕೊಳ್ಳದ 129 ಖಾಸಗಿ ಪ್ರೌಢಶಾಲೆಗಳಲ್ಲಿ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಢವ ಢವ ಶುರುವಾಗಿದೆ.

ಶಾಲೆಗಗಳಿಗೆ ಅನಧಿಕೃತ ಎಂದು ಮಂಡಳಿ ಸ್ಪಷ್ಟನೆ ನೀಡಿದ್ದು, 15 ದಿನಗಳ ಕಾಲ ಶಾಲೆಗಳಿಗೆ ಡೆಡ್ ಲೈನ್ ಕೊಟ್ಟಿದೆ.129 ಶಾಲೆಗಳ ಪೈಕಿ 36 ಶಾಲೆಗಳು ಬೆಂಗಳೂರು ದಕ್ಷಿಣ ವಿಭಾಗದಲ್ಲಿ,ಬೆಂ.ಉತ್ತರ, ತುಮಕೂರು, ಶಿವಮೊಗ್ಗದ ಜಿಲ್ಲೆಗಳಲ್ಲೂ ಶಾಲೆಗಳೂ ಮಾನ್ಯತೆ ಪಡೆದುಕೊಳ್ಳದೇ ಇರುವ ಶಾಲೆಗಳು ಅನಧಿಕೃತವಾಗಲಿದ್ದು, ಪ್ರವೇಶ ಪಡೆದಿರುವ ವಿದ್ಯಾರ್ಥಿಗಳು ಸಹ ಅನಧಿಕೃತರಾಗುತ್ತಾರೆ.ಕರಡು ಪ್ರತಿ ಬಿಡುಗಡೆ ವೇಳೆಯಲ್ಲೇ ಇಂತಹ ಶಾಲೆಗಳಿಗೆ ಮಂಡಳಿ ಎಚ್ಚರಿಕೆ ನೀಡಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments