Webdunia - Bharat's app for daily news and videos

Install App

ರಾಜ್ಯದ 61 ತಾಲೂಕು ಪ್ರವಾಹ ಪೀಡಿತ ತಾಲೂಕು: ರಾಜ್ಯ ಸರಕಾರ ಘೋಷಣೆ

Webdunia
ಬುಧವಾರ, 11 ಆಗಸ್ಟ್ 2021 (21:44 IST)

ಕಂದಾಯ ಇಲಾಖೆ ಮಂಗಳವಾರ 61 ತಾಲೂಕುಗಳು ಪ್ರವಾಹ ಪೀಡಿತ ಅಂತ ಘೋಷಣೆ ಮಾಡಲಾಗಿದ್ದು, ಎನ್ ಡಿಆರ್ ಎಫ್ ಮತ್ತು ಎಸ್ ಟಿಆರ್ ಎಫ್ ಮಾರ್ಗಚೂಸಿ ಅನ್ವಯ ಪರಿಹಾರ ಕಾರ್ಯ ನಡೆಯಲಿದೆ ಎಂದು ತಿಳಿಸಿದೆ.

ಮಹಾರಾಷ್ಟ್ರ ರಾಜ್ಯದಲ್ಲಿ ಅತಿಯಾದ ಮಳೆಯಾಗಿದ್ದರಿಂದ ಕೃಷ್ಣ ಜಲಾಶಯ ತುಂಬಿ ಹರಿದಿತ್ತು. ಇದರಿಂದ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿತ್ತು. ಅಲ್ಲದೇ ಕರಾವಳಿ ಮತ್ತು ಮಲೆನಾಡು ಜಿಲ್ಲೆಯಲ್ಲೂ ಪ್ರವಾಹ ಉಂಟಾಗಿತ್ತು. ಇದರಿಂದ ಜೀವಹಾನಿ, ಆಸ್ತಿ‌, ಬೆಳೆ ಹಾಗೂ ಸಾರ್ವಜನಿಕ ಮೂಲ ಸೌಕರ್ಯಗಳು ಹಾನಿಯಾಗಿದೆ ಎಂದು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು, ಕಲಬುರಗಿ ‌ಮೈಸೂರು, ಬೆಳಗಾವಿ, ರಾಯಚೂರು ಸೇರಿದಂತೆ 61 ಜಿಲ್ಲೆಗಳ ತಾಲೂಕುಗಳನ್ನು ಪ್ರವಾಹ ಪೀಡಿತ ಜಿಲ್ಲೆ ಎಂದು ಘೋಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಲ್ಶಿಯಂ ಟ್ಯಾಬ್ಲೆಟ್ ಅತಿಯಾಗಿ ಸೇವಿಸುತ್ತಿದ್ದರೆ ಡಾ ಬಿಎಂ ಹೆಗ್ಡೆಯವರ ಸಲಹೆ ಕೇಳಿ

ಸತ್ತ ಆರ್ಥಿಕತೆ ಎಂದು ರಷ್ಯಾ, ಭಾರತಕ್ಕೆ ನಿಂದಿಸಿ ಈಗ ರಷ್ಯಾಕ್ಕೇ ಹೊರಟ ಡೊನಾಲ್ಡ್ ಟ್ರಂಪ್

ಡೊನಾಲ್ಡ್ ಟ್ರಂಪ್ ಹೀಗೇ ಮಾಡ್ತಿದ್ದರೆ ಭಾರತಕ್ಕೆ ಇದೊಂದೇ ದಾರಿ ಉಳಿಯೋದು

ಧರ್ಮಸ್ಥಳ ಗಲಾಟೆ: ಮಹೇಶ್ ಶೆಟ್ಟಿ ತಿಮರೋಡಿ, ಮಟ್ಟೆಣ್ಣನವರ್, ಸಮೀರ್ ವಿರುದ್ಧ ಕೇಸ್

ಭಾರತಕ್ಕೆ ಟ್ರಂಪ್ ಸುಂಕ: ಮೋದಿ ಬೆಂಬಲಿಸಿದ್ದಕ್ಕೆ ಸರಿಯಾಗಿಯೇ ಮಾಡಿದ್ರು ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments