ಕಾರ್ ಗಳ ನಡುವೆ ಭೀಕರ ಅಪಘಾತ: 13 ಮಂದಿ ಸಾವು

Webdunia
ಶುಕ್ರವಾರ, 6 ಮಾರ್ಚ್ 2020 (14:03 IST)
ಎರಡು ಕಾರ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ 13 ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕು ಬ್ಯಾಲದಕೆರೆ ಬಳಿ ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹದಿಮೂರು ಮಂದಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. 

ಬ್ಯಾಲದಕೆರೆ ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ರಾಮನಗರ ಜಿಲ್ಲೆಯ ಪ್ರವಾಸಿಗರಿದ್ದ ಟವೇರಾ- ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಟವೇರಾನಲ್ಲಿದ್ದ ತಮಿಳು ನಾಡು ಮೂಲದ ಪ್ರವಾಸಿಗರು ಸಾವನ್ನಪ್ಪಿದ್ದಾರೆ.

ಮೃತರ ಹೆಸರುಗಳು : ಮಂಜುನಾಥ್ (35), ತನುಜ (25), ಒಂದು ವರ್ಷದ ಹೆಣ್ಣು ಮಗು, ಗೌರಮ್ಮ (60), ರತ್ನಮ್ಮ (52), ಸೌಂದರರಾಜ್ (48), ರಾಜೇಂದ್ರ (27), ಸರಳ (32), ಪ್ರಶನ್ಯಾ (14), ಲಕ್ಷ್ಮಿ ಕಾಂತ್ (24), ಸಂದೀಪ (36), ಮಧು (28).

ಇನ್ನು ಘಟನೆಯಲ್ಲಿ ನಾಲ್ವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆಗಾಗಿ ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ಅಮೃತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಸ್ಪಿ ವಂಶಿಕೃಷ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಮುಂದಿನ ಸುದ್ದಿ
Show comments