ಗಾಂಜಾ ಮಾರುತ್ತಿದ್ದ 13 ರೌಡಿಗಳು ಅರೆಸ್ಟ್: 21 ಕೆಜಿ ಗಾಂಜಾ ವಶ

Webdunia
ಸೋಮವಾರ, 19 ಜುಲೈ 2021 (15:00 IST)
ಐಷಾರಾಮಿ ಜೀವನಕ್ಕಾಗಿ ಗಾಂಜಾ ಮಾರುತ್ತಿದ್ದ 13 ರೌಡಿಗಳನ್ನು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ.
ಮಲಯಾಳಿ ಮಧು, ಲಿಖಿನ್, ಅಯ್ಯಪ್ಪ, ಕಾರಿಯ
ಪ್ಪ, ಸಾಗರ್, ಸುಮಂತ್, ಕಿರಣ್, ಮುನಿಕೃಷ್ಣ, ಶಿವರಾಜ್, ಜಬಿವುಲ್ಲ, ಪ್ರಮೋದ, ಮಂಜುನಾಥ್, ಸ್ಟಾಲಿನ್ ಬಂಧಿತ ಆರೋಪಿಗಳು.
ಬೆಂಗಳೂರು ದಕ್ಷಿಣ ವಿಭಾಗದಲ್ಲಿ ಗಾಂಜಾ ಮಾರಾಟ ಹಾಗೂ ರೌಡಿ ಅಕ್ಟಿವಿಟೀಸ್ ನಲ್ಲಿ ಭಾಗಿಯಾಗಿದ್ದ ಈ 13 ಮಂದಿ ಬಂಧಿತರಿಂದ 21 ಕೆಜಿ 350 ಗ್ರಾಂ ಗಾಂಜಾ ವಶಕ್ಕೆ ಪಡೆಯಲಾಗಿದೆ.
ಬಂಧಿತರೆಲ್ಲರೂ ಕುಮಾರಸ್ವಾಮಿ ಲೇಔಟ್ ರೌಡಿಶೀಟರ್ ಮಲಯಾಳಿ ಮಧು ಸಹಚರರಾಗಿದ್ದು, ಐಶರಾಮಿ ಜೀವನಕ್ಕಾಗಿ ಗಾಂಜಾ ಮಾರಾಟಕ್ಕೆ ಇಳಿದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಎನ್ ಡಿ ಪಿಎಸ್ ಆಕ್ಟ್ ಅಡಿ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ದಕ್ಷಿಣ ವಿಭಾಗ ಡಿಸಿಪಿ ಹರೀಶ್ ಪಾಂಡೆ ನೇತೃತ್ವದಲ್ಲಿ ಕಾರ್ಯಚರಣೆ ನಡೆಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜವಂಶಸ್ಥ, ಸಂಸದ ಯದುವೀರ್ ಅವರ ಅಜ್ಜ ಮದನ್ ಗೋಪಾಲ್ ಇನ್ನಿಲ್ಲ

ಸಿಎಂ ಕುರ್ಚಿ ರೇಸ್‌ನಲ್ಲಿ ನೀವಿದ್ದೀರಾ ಎಂದಿದ್ದಕ್ಕೆ ಪರಮೇಶ್ವರ್ ಪ್ರತಿಕ್ರಿಯೆ ಹೀಗಿತ್ತು

ಇಟಲಿ ಟೆಂಪಲ್ ಸುತ್ತಿ ಕಪ್ಪ ಒಪ್ಪಿಸಿದರೆ ಡಿಕೆ ಶಿವಕುಮಾರ್ ಸಿಎಂ: ಆರ್ ಅಶೋಕ

ಲೋಕಾನುಭವವಿರುವ ಸಿದ್ದರಾಮಯ್ಯರಿಗೆ ಇದು ತಿಳಿದಿಲ್ವ: ತೇಜಸ್ವಿ ಸೂರ್ಯ ಪ್ರಶ್ನೆ

ಕರ್ನಾಟಕದ ಜನತೆಗೆ ಗುಡ್‌ನ್ಯೂಸ್‌, ಬೆಂಗಳೂರು ಮುಂಬೈ ಸೂಪರ್ ಫಾಸ್ಟ್ ರೈಲಿಗೆ ಗ್ರೀನ್ ಸಿಗ್ನಲ್

ಮುಂದಿನ ಸುದ್ದಿ
Show comments