ರಾಜ್ಯದಲ್ಲಿ 1301 ಮಂದಿಗೆ ಸೋಂಕು, 17 ಮಂದಿ ಬಲಿ

Webdunia
ಶುಕ್ರವಾರ, 27 ಆಗಸ್ಟ್ 2021 (20:52 IST)
ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1301 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 17 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶುಕ್ರವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29,44,764ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 37,248ಕ್ಕೆ ಜಿಗಿತ ಕಂಡಿದೆ.
ಒಂದು ದಿನದಲ್ಲಿ 1614 ಮಂದಿ ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,88,520ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 18,970ಕ್ಕೆ ಇಳಿಕೆಯಾಗಿದೆ.
ಬೆಂಗಳೂರಿನಲ್ಲಿ 386 ಸೋಂಕು ಪ್ರಕರಣಗಳು ಕಂಡು ಬಂದಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಕಾಕತಾಳೀಯ ಎಂಬಂತೆ ಡಿಸ್ಚಾರ್ಜ್ ಸಂಖ್ಯೆಯೂ 386 ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದುಬೈಯಂತಹ ದೇಶ ನಿರ್ಮಿಸಿರುವ ಬಿಹಾರಿಗಳು ಇಂದು ನಿರುದ್ಯೋಗಿಗಳು: ರಾಹುಲ್ ಗಾಂಧಿ

ಮತಕ್ಕಾಗಿ ಮೋದಿ ನೃತ್ಯ ಮಾಡಕ್ಕೂ ಸೈ ಎಂದ ರಾಹುಲ್ ಗಾಂಧಿ ವಿರುದ್ಧ ದೂರು

ಕನ್ನಡ ರಾಜ್ಯೋತ್ಸವ ಪ್ರಶಸ್ತಿ 2025: ವಿಜೇತರ ಪಟ್ಟಿ, ಪ್ರಶಸ್ತಿ ವಿವರ ಇಲ್ಲಿದೆ

ಬಿಹಾರ ವಿಧಾನಸಭೆ ಚುನಾವಣೆ, ನಾಳೆ ಎನ್‌ಡಿಎ ಪ್ರಣಾಳಿಕೆ ಬಿಡುಗಡೆ

ಮಕ್ಕಳು ಸೇರಿದಂತೆ 17ಮಂದಿಯನ್ನು ಒತ್ತೆಯಾಳಾಗಿ ಇರಿಸಿಕೊಂಡಿದ್ದ ಆರ್ಯ ಗುಂಡೇಟಿಗೆ ಬಲಿ

ಮುಂದಿನ ಸುದ್ದಿ
Show comments