Webdunia - Bharat's app for daily news and videos

Install App

13ನೇ ರಾಷ್ಟ್ರೀಯ ಮತದಾರರ ದಿನಾಚರಣೆ

Webdunia
ಬುಧವಾರ, 25 ಜನವರಿ 2023 (18:02 IST)
ನಗರದ ಟೌನ್ ಹಾಲ್ ನಲ್ಲಿ 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಉದ್ಘಾಟಿಸಿದ್ರು. ಜನರ ಆಶಯ ಮತ್ತು ಆಶೋತ್ತರಗಳಿಗೆ ಅನುಗುಣವಾಗಿ ಸರ್ಕಾರ ಕಾರ್ಯನಿರ್ವಹಿಸುತ್ತದೆ. ಆದ್ದರಿಂದ, ಪ್ರಜಾಪ್ರಭುತ್ವವು ಜನರಿಂದ ಮತ್ತು ಜನರಿಗಾಗಿ ನಡೆಸುವ ಸರ್ಕಾರವಾಗಿದೆ. ಹಾಗಾಗಿ, “ಮತದಾನ ನಮ್ಮ ಹಕ್ಕು ಮಾತ್ರವಲ್ಲ ನಮ್ಮ ಕರ್ತವ್ಯವೂ ಆಗಿದೆ" ಎಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಹೇಳಿದರು.  ಚುನಾವಣೆಗಳಲ್ಲಿ ಮತದಾನ ಗಣರಾಜ್ಯಕ್ಕೆ ಯಜ್ಞವಿದ್ದಂತೆ. ಒಂದು ವೋಟು ಹಾಕದಿದ್ದರೆ ಏನಾಗುತ್ತದೋ ಎಂದು ಕೆಲವರು ಚುನಾವಣಾ ಸಮಯದಲ್ಲಿ ತಮ್ಮ ಮತವನ್ನು ಬಳಸುವುದಿಲ್ಲ. ವಾಸ್ತವವಾಗಿ, ಹಲವು ಬಾರಿ ಗೆಲುವು ಅಥವಾ ಸೋಲಿನ ನಿರ್ಧಾರವು ಕೇವಲ ಒಂದು ಮತವನ್ನು ಅವಲಂಬಿಸಿರುತ್ತದೆ. ಚುನಾವಣೆಯನ್ನು ಅರ್ಥಪೂರ್ಣಗೊಳಿಸುವಲ್ಲಿ ಎಚ್ಚರಿಕೆಯ ಮತ್ತು ಜಾಗೃತ ಮತದಾರರು ಮಾತ್ರ ಪ್ರಮುಖ ಪಾತ್ರ ವಹಿಸುತ್ತಾರೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

DK Shivakumar: ಆರ್ ಸಿಬಿ ಟೀಂ ಖರೀದಿ ಮಾಡಕ್ಕೆ ನಂಗೇನು ಹುಚ್ಚಾ video

Bengaluru Stampede: ದೇಶದಲ್ಲಿ ನಡೆದ ದುರಂತಕ್ಕೆಲ್ಲ ಸಿಎಂ, ಪ್ರಧಾನಿ ರಾಜೀನಾಮೆ ನೀಡಿದ್ದಾರಾ: ಸಿಎಂ ಸಿದ್ದರಾಮಯ್ಯ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

ಮುಂದಿನ ಸುದ್ದಿ
Show comments