Webdunia - Bharat's app for daily news and videos

Install App

ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ 14 ವಿದ್ಯಾರ್ಥಿನಿಯರು! ಕಾರಣವಾದ್ರು ಏನು?

Webdunia
ಭಾನುವಾರ, 17 ಸೆಪ್ಟಂಬರ್ 2023 (14:52 IST)
ಕಾರವಾರ : 14 ವಿಧ್ಯಾರ್ಥಿನಿಯರು ಸಾಮೂಹಿಕವಾಗಿ ಕೈ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಜನತಾ ಶಾಲೆಯಲ್ಲಿ ನಡೆದಿದೆ.

9 ಮತ್ತು 10 ನೇ ತರಗತಿಯ ಒಟ್ಟು 14 ವಿಧ್ಯಾರ್ಥಿನಿಯರು ಎಡಗೈ ತೋಳಿನ ಕೆಳಗೆ ಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದವರಾಗಿದ್ದಾರೆ. ಇರಲ್ಲಿ ಕೆಲವು ವಿದ್ಯಾರ್ಥಿನಿಯರು ಕೈ ಮೇಲೆ ಸ್ಟೆಪ್ಲರ್ ಪಿನ್ ನಿಂದ ಗೀರಿಕೊಂಡು ಕೈ ನರ ಕತ್ತರಿಸಿಕೊಳ್ಳಲು ಯತ್ನ ನಡೆಸಿದ್ದಾರೆ.

ಶಾಲೆಯಲ್ಲಿ ತಪಾಸಣೆ ವೇಳೆ ಘಟನೆ ಬೆಳಕಿಗೆ ಬಂದಿದ್ದು ಮನೆಯಲ್ಲಿ ಆತ್ಮಹತ್ಯೆಗೆ ಯತ್ನಿಸಿದರೋ ಅಥವಾ ಶಾಲೆಯಲ್ಲಿ ಯತ್ನಿಸಿದರೋ ಮಾಹಿತಿ ಹೊರಬರಬೇಕಿದೆ.

ಆತ್ಮಹತ್ಯೆ ಯತ್ನಕ್ಕೆ ಕಾರಣ ನಿಗೂಢವಾಗಿದೆ. ಕೆಲವು ವಿದ್ಯಾರ್ಥಿನಿಯರು ಗೇಮ್ ಆಟದ ಟಾಸ್ಕ್ ಎಂದರೆ ಇನ್ನೂ ಕೆಲವರು ಬೇರೆಯೇ ಸಬೂಬು ಹೇಳುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಪೊಲೀಸರೊಂದಿಗೆ ಪೋಷಕರ ಸಭೆ ನಡೆಸಿ ಮಾಹಿತಿ ಕಲೆಹಾಕುವ ಪ್ರಯತ್ನ ನಡೆಸುತ್ತಿದ್ದು ತನಿಖೆ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments