Webdunia - Bharat's app for daily news and videos

Install App

14 ಸರ್ಕಾರಿ ಶಾಲೆಗಳಿಗೆ ಬಿತ್ತು ಬೀಗ

Webdunia
ಶುಕ್ರವಾರ, 15 ಸೆಪ್ಟಂಬರ್ 2023 (14:20 IST)
ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಬಗ್ಗೆ ನಿರ್ಲಕ್ಷ್ಯ ಹೆಚ್ಚಾಗಿದೆ.. ವಿಜಯಪುರದಲ್ಲಿ 14 ಸರ್ಕಾರಿ ಕನ್ನಡ ಶಾಲೆಗಳಿಗೆ ಬೀಗ ಹಾಕಲಾಗಿದ್ದು, ಮಹಾ ಗಡಿಭಾಗಕ್ಕೆ ಹೊಂದಿಕೊಂಡ ಶಾಲೆಗಳಿಗೆ ಕುತ್ತು ಬಂದಿದೆ.. ಶೂನ್ಯ ದಾಖಲಾತಿ, ಹಾಜರಾತಿ ಕೊರತೆ ಹಿನ್ನೆಲೆ ಶಾಲೆಗಳನ್ನು ಬಂದ್ ಮಾಡಲಾಗಿದೆ.. ಕಟ್ಟಡ ಕೊರತೆಯಿಂದಲೂ ಶಾಲೆ ಮುಚ್ಚಿ, ಬೇರೆಡೆಗೆ ಶಿಫ್ಟ್ ಮಾಡಲಾಗಿದೆ.. 3 ವರ್ಷಗಳಿಂದ ಶಿಕ್ಷಣ ಇಲಾಖೆ ಶಾಲೆ ಮುಚ್ಚುತ್ತಿದೆ.. ಬಂದ್ ಆದ ಶಾಲೆ ಮಕ್ಕಳು, ಶಿಕ್ಷಕರು ಪಕ್ಕದ ಶಾಲೆಗೆ ಸೇರ್ಪಡೆಯಾಗಿದ್ದಾರೆ.. ಆದರೆ ಗ್ರಾಮೀಣ ಭಾಗದಲ್ಲಿರೋ ಬಡ ಮಕ್ಕಳ ಶಿಕ್ಷಣದ ಕಥೆ ಏನು ಎಂಬುದು ಸದ್ಯದ ಪ್ರಶ್ನೆಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments