Webdunia - Bharat's app for daily news and videos

Install App

ತಿಂಗಳಿಗೆ 140.34 ಕೋಟಿ ರೂಪಾಯಿ ಆದಾಯ ಗಳಿಸಿದ ತಿರುಪತಿ ತಿಮ್ಮಪ್ಪನ ದೇವಾಲಯ ...

Webdunia
ಸೋಮವಾರ, 12 ಸೆಪ್ಟಂಬರ್ 2022 (14:04 IST)
ವಿಶ್ವದ ಅತಿ ಸಿರಿವಂತ ದೇವರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ತಿರುಪತಿ ತಿಮ್ಮಪ್ಪನಿಗೆ ಶ್ರಾವಣ ಮಾಸದಲ್ಲಿ ಭಾರಿ ದೇಣಿಗೆ ಹರಿದು ಬಂದಿದೆ. ಆಗಸ್ಟ್ ತಿಂಗಳು ಒಂದರಲ್ಲೇ ಬರೋಬ್ಬರಿ 140.34 ಕೋಟಿ ರೂಪಾಯಿ ಆದಾಯ ಬಂದಿದ್ದು, ಇದು ದೇಗುಲದ ಇತಿಹಾಸದಲ್ಲೇ ಹೊಸ ದಾಖಲೆಯಾಗಿದೆ.
ಕೊರೊನಾ ಸಂದರ್ಭದಲ್ಲಿ ನಿರ್ಬಂಧಗಳಿದ್ದ ಕಾರಣ ತಿಮ್ಮಪ್ಪನ ದರ್ಶನಕ್ಕೆ ಅಷ್ಟಾಗಿ ಜನ ಸಮೂಹ ಬಂದಿರಲಿಲ್ಲ. ಆದರೆ ಇದೀಗ ದರ್ಶನಕ್ಕೆ ಯಾವುದೇ ಅಡೆತಡೆ ಇಲ್ಲದ ಕಾರಣ ದಾಖಲೆಯ ಸಂಖ್ಯೆಯಲ್ಲಿ ಜನಸಾಗರ ಹರಿದು ಬರುತ್ತಿದೆ.
 
ಆಗಸ್ಟ್ ತಿಂಗಳಿನಲ್ಲಿ ಬರೋಬ್ಬರಿ 22.22 ಲಕ್ಷ ಭಕ್ತರು ತಿಮ್ಮಪ್ಪನ ದರ್ಶನ ಪಡೆದಿದ್ದಾರೆ ಎಂದು ಹೇಳಲಾಗಿದ್ದು, ಈ ಪೈಕಿ 10.85 ಲಕ್ಷ ಭಕ್ತರು ತಲೆಮುಡಿ ಕೊಟ್ಟಿದ್ದಾರೆ. ಅಲ್ಲದೆ 1.5 ಕೋಟಿ ರೂಪಾಯಿ ಮೊತ್ತದ ಲಾಡು ಪ್ರಸಾದ ವಿತರಿಸಲಾಗಿದೆ. ಈ ತಿಂಗಳಿನಲ್ಲಿ 140.34 ಕೋಟಿ ರೂಪಾಯಿ ಆದಾಯ ದೇಗುಲಕ್ಕೆ ಬಂದಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments