Webdunia - Bharat's app for daily news and videos

Install App

ತಿಂಗಳಿಗೆ 140.34 ಕೋಟಿ ರೂಪಾಯಿ ಆದಾಯ ಗಳಿಸಿದ ತಿರುಪತಿ ತಿಮ್ಮಪ್ಪನ ದೇವಾಲಯ ...

Webdunia
ಸೋಮವಾರ, 12 ಸೆಪ್ಟಂಬರ್ 2022 (14:04 IST)
ವಿಶ್ವದ ಅತಿ ಸಿರಿವಂತ ದೇವರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ತಿರುಪತಿ ತಿಮ್ಮಪ್ಪನಿಗೆ ಶ್ರಾವಣ ಮಾಸದಲ್ಲಿ ಭಾರಿ ದೇಣಿಗೆ ಹರಿದು ಬಂದಿದೆ. ಆಗಸ್ಟ್ ತಿಂಗಳು ಒಂದರಲ್ಲೇ ಬರೋಬ್ಬರಿ 140.34 ಕೋಟಿ ರೂಪಾಯಿ ಆದಾಯ ಬಂದಿದ್ದು, ಇದು ದೇಗುಲದ ಇತಿಹಾಸದಲ್ಲೇ ಹೊಸ ದಾಖಲೆಯಾಗಿದೆ.
ಕೊರೊನಾ ಸಂದರ್ಭದಲ್ಲಿ ನಿರ್ಬಂಧಗಳಿದ್ದ ಕಾರಣ ತಿಮ್ಮಪ್ಪನ ದರ್ಶನಕ್ಕೆ ಅಷ್ಟಾಗಿ ಜನ ಸಮೂಹ ಬಂದಿರಲಿಲ್ಲ. ಆದರೆ ಇದೀಗ ದರ್ಶನಕ್ಕೆ ಯಾವುದೇ ಅಡೆತಡೆ ಇಲ್ಲದ ಕಾರಣ ದಾಖಲೆಯ ಸಂಖ್ಯೆಯಲ್ಲಿ ಜನಸಾಗರ ಹರಿದು ಬರುತ್ತಿದೆ.
 
ಆಗಸ್ಟ್ ತಿಂಗಳಿನಲ್ಲಿ ಬರೋಬ್ಬರಿ 22.22 ಲಕ್ಷ ಭಕ್ತರು ತಿಮ್ಮಪ್ಪನ ದರ್ಶನ ಪಡೆದಿದ್ದಾರೆ ಎಂದು ಹೇಳಲಾಗಿದ್ದು, ಈ ಪೈಕಿ 10.85 ಲಕ್ಷ ಭಕ್ತರು ತಲೆಮುಡಿ ಕೊಟ್ಟಿದ್ದಾರೆ. ಅಲ್ಲದೆ 1.5 ಕೋಟಿ ರೂಪಾಯಿ ಮೊತ್ತದ ಲಾಡು ಪ್ರಸಾದ ವಿತರಿಸಲಾಗಿದೆ. ಈ ತಿಂಗಳಿನಲ್ಲಿ 140.34 ಕೋಟಿ ರೂಪಾಯಿ ಆದಾಯ ದೇಗುಲಕ್ಕೆ ಬಂದಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments