Webdunia - Bharat's app for daily news and videos

Install App

ರಾಜ್ಯದಲ್ಲಿ 1431 ಮಂದಿಗೆ ಸೋಂಕು, 21 ಮಂದಿ ಬಲಿ

Webdunia
ಭಾನುವಾರ, 15 ಆಗಸ್ಟ್ 2021 (19:13 IST)

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1431 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 21 ಮಂದಿ ಅಸುನೀಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಭಾನುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29,29,464ಕ್ಕೆ ಏರಿಕೆಯಾಗಿದ್ದು, ಒಟ್ಟಾರೆ ಸಾವಿನ ಸಂಖ್ಯೆ 36,797ಕ್ಕೆ ಜಿಗಿತ ಕಂಡಿದೆ.

ಒಂದು ದಿನದಲ್ಲಿ 1611 ಸೋಂಕಿತರು ಡಿಸ್ಚಾರ್ಜ್ ಆಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,69,992ಕ್ಕೆ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 22,497ಕ್ಕೆ ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ 301 ಕೊರೊ

ನಾ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದು, ಮೂವರು ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡದಲ್ಲಿ 311 ಮಂದಿಗೆ ಸೋಂಕು ಕಾಣಿಸಿಕೊಂಡಿದ್ದು, ನಾಲ್ವರು ಅಸುನೀಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣ: ಎಸ್‌ಐಟಿಯಿಂದ ನಿಷ್ಪಕ್ಷಪಾತ ತನಿಖೆ ಎಂದ ಸಿಎಂ ಸಿದ್ದರಾಮಯ್ಯ

ಮಗನ ಮದುವೆ ಮುರಿಯಲು ಕಾರಣ ಬಿಚ್ಚಿಟ್ಟ ಶಾಸಕ ಪ್ರಭು ಚವಾಣ್, ಇದೆಲ್ಲ ಆ ಮಾಜಿ ಸಚಿವನ ಹುನ್ನಾರ

ಎಚ್‌ಆರ್‌ ಜತೆ ಸರಸವಾಡಿ ಫಜೀತಿಗೆ ಸಿಲುಕಿದ್ದ ಯುಎಸ್‌ ಟೆಕ್‌ ಕಂಪನಿ ಸಿಇಒ ರಾಜೀನಾಮೆ, ಎಚ್‌ಆರ್‌ ಅನ್ನು ರಜೆಯಲ್ಲಿ ಕಳುಹಿಸಿದ ಕಂಪನಿ

ಕಬಿನಿ ಜಲಾಶಯ ಭರ್ತಿ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್‌ ಜೊತೆಯಾಗಿ ಬಾಗಿನ ಅರ್ಪಣೆ

ಪೆಸಿಫಿಕ್ ಸಮುದ್ರದ ಬಳಿ ಪ್ರಬಲ ಭೂಕಂಪನ: ರಷ್ಯಾದ ಪೆನಿನ್ಸುಲಾಗೆ ಸುನಾಮಿ ಎಚ್ಚರಿಕೆ

ಮುಂದಿನ ಸುದ್ದಿ
Show comments