Webdunia - Bharat's app for daily news and videos

Install App

144 ಸೆಕ್ಷನ್ ಜಾರಿ - ರಸ್ತೆ ಮೇಲೆ ಅಡ್ಡಾಡಿದರೆ ಜಿಲ್ಲಾಧಿಕಾರಿ ಏನು ಮಾಡ್ತಾರೆ ಗೊತ್ತಾ?

Webdunia
ಶನಿವಾರ, 21 ಮಾರ್ಚ್ 2020 (15:49 IST)
ಕೊರೋನಾ ಸೊಂಕು ತಡೆಗಟ್ಟುವ ನಿಟ್ಟಿನಲ್ಲಿ  ಮುಂಜಾಗ್ರತವಾಗಿ ಜಿಲ್ಲೆಯಾದ್ಯಂತ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಆದರೂ ಕಲಬುರಗಿಯಲ್ಲಿ ಕೆಲವು ಯುವಕರು ನಿಷೇಧಾಜ್ಞೆಯ ತೀವ್ರತೆ ಅರಿಯದೆ ರಸ್ತೆ‌ ಮೇಲೆ ಓಡಾಡುತ್ತಿರುವುದು ಗಮನಕ್ಕೆ ಬಂದಿದ್ದು, ಅಂತಹವರನ್ನು ವಶಕ್ಕೆ ಪಡೆದು ಕೊರೋನಾ ವಿರುದ್ಧದ ಹೋರಾಟದಲ್ಲಿ ಸ್ವಯಂ ಸೇವಕರನ್ನಾಗಿ ಬಳಸಿಕೊಳ್ಳಲಾಗುವುದು ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ಕೊರೋನಾ ವೈರಸ್ ಸಾಂಕ್ರಾಮಿಕ ಸೊಂಕು ತಡೆಗಟ್ಟುವ ನಿಟ್ಟಿನಲ್ಲಿ ಸಿ.ಆರ್.ಪಿ‌.ಸಿ. ಕಾಯ್ದೆ 1973 ರ ಕಲಂ 144ರನ್ವಯ‌ ನಿಷೇಧಾಜ್ಞೆ ಜಾರಿಯಲ್ಲಿದ್ದು, ಮಾರ್ಚ್ 22ರ ವರೆಗೆ ಇರಲಿದೆ.

ಸಾರ್ವಜನಿಕರು ಈ ಸಂದರ್ಭದಲ್ಲಿ ಅಗತ್ಯ ವಸ್ತುಗಳನ್ನು ಪಡೆಯಲು ಹೊರತುಪಡಿಸಿ ಅನಾವಶ್ಯಕ ವಾಗಿ ಮನೆಯಿಂದ ಹೊರಬರಬಾರದು. ಈ ಮೂಲಕ ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು ಎಂದು ಡಿ‌.ಸಿ. ಶರತ್ ಬಿ. ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಕಲ್ಲಂಗಡಿ ಹಣ್ಣನ್ನು ಫ್ರಿಡ್ಜ್ ನಲ್ಲಿಟ್ಟು ಸೇವಿಸುತ್ತಿದ್ದೀರೆ ಇದನ್ನು ಓದಿ

ಪೇಟೆಯಿಂದ ತಂದ ಮಾವಿನ ಹಣ್ಣು ಸೇವಿಸುವ ಮೊದಲು ಈ ಟಿಪ್ಸ್ ಫಾಲೋ ಮಾಡಿ

ಕ್ಯಾನ್ಸರ್ ರೋಗಕ್ಕೆ ಈ ಒಂದು ಹಣ್ಣು ರಾಮಬಾಣ

ಕಾರ್ನ್ ಸಿಲ್ಕ್ ಚಹಾ ಮಾಡಿ ಕುಡಿದರೆ ನಿಮ್ಮ ಈ ಅಂಗ ಸುರಕ್ಷಿತವಾಗಿರುತ್ತದೆ

ಮಾವಿನ ಹಣ್ಣು ತಿಂದರೆ ಶುಗರ್ ಹೆಚ್ಚಾಗುತ್ತಾ

ಮುಂದಿನ ಸುದ್ದಿ
Show comments