Webdunia - Bharat's app for daily news and videos

Install App

144 ಸೆಕ್ಷನ್ ಜಾರಿ - ರಸ್ತೆ ಮೇಲೆ ಅಡ್ಡಾಡಿದರೆ ಜಿಲ್ಲಾಧಿಕಾರಿ ಏನು ಮಾಡ್ತಾರೆ ಗೊತ್ತಾ?

Webdunia
ಶನಿವಾರ, 21 ಮಾರ್ಚ್ 2020 (15:49 IST)
ಕೊರೋನಾ ಸೊಂಕು ತಡೆಗಟ್ಟುವ ನಿಟ್ಟಿನಲ್ಲಿ  ಮುಂಜಾಗ್ರತವಾಗಿ ಜಿಲ್ಲೆಯಾದ್ಯಂತ 144 ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಆದರೂ ಕಲಬುರಗಿಯಲ್ಲಿ ಕೆಲವು ಯುವಕರು ನಿಷೇಧಾಜ್ಞೆಯ ತೀವ್ರತೆ ಅರಿಯದೆ ರಸ್ತೆ‌ ಮೇಲೆ ಓಡಾಡುತ್ತಿರುವುದು ಗಮನಕ್ಕೆ ಬಂದಿದ್ದು, ಅಂತಹವರನ್ನು ವಶಕ್ಕೆ ಪಡೆದು ಕೊರೋನಾ ವಿರುದ್ಧದ ಹೋರಾಟದಲ್ಲಿ ಸ್ವಯಂ ಸೇವಕರನ್ನಾಗಿ ಬಳಸಿಕೊಳ್ಳಲಾಗುವುದು ಎಂದು ಕಲಬುರಗಿ ಜಿಲ್ಲಾಧಿಕಾರಿ ಶರತ್ ಬಿ. ತಿಳಿಸಿದ್ದಾರೆ.

ಕೊರೋನಾ ವೈರಸ್ ಸಾಂಕ್ರಾಮಿಕ ಸೊಂಕು ತಡೆಗಟ್ಟುವ ನಿಟ್ಟಿನಲ್ಲಿ ಸಿ.ಆರ್.ಪಿ‌.ಸಿ. ಕಾಯ್ದೆ 1973 ರ ಕಲಂ 144ರನ್ವಯ‌ ನಿಷೇಧಾಜ್ಞೆ ಜಾರಿಯಲ್ಲಿದ್ದು, ಮಾರ್ಚ್ 22ರ ವರೆಗೆ ಇರಲಿದೆ.

ಸಾರ್ವಜನಿಕರು ಈ ಸಂದರ್ಭದಲ್ಲಿ ಅಗತ್ಯ ವಸ್ತುಗಳನ್ನು ಪಡೆಯಲು ಹೊರತುಪಡಿಸಿ ಅನಾವಶ್ಯಕ ವಾಗಿ ಮನೆಯಿಂದ ಹೊರಬರಬಾರದು. ಈ ಮೂಲಕ ಜಿಲ್ಲಾಡಳಿತಕ್ಕೆ ಸಹಕಾರ ನೀಡಬೇಕು ಎಂದು ಡಿ‌.ಸಿ. ಶರತ್ ಬಿ. ಮನವಿ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಗರ್ಭಿಣಿಯರು ಕ್ಯಾರೆಟ್‌ನ್ನು ಸೇವಿಸುವುದರಿಂದ ಏನೆಲ್ಲಾ ಪ್ರಯೋಜವಿದೆ ಗೊತ್ತಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

ಮುಂದಿನ ಸುದ್ದಿ
Show comments