Webdunia - Bharat's app for daily news and videos

Install App

15 ಕ್ಷೇತ್ರಗಳ ಉಪಚುನಾವಣೆ ಹಿನ್ನಲೆ; ಕಾಂಗ್ರೆಸ್- ಬಿಜೆಪಿ ನಡುವೆ ಟ್ವೀಟ್ ವಾರ್

Webdunia
ಗುರುವಾರ, 5 ಡಿಸೆಂಬರ್ 2019 (10:43 IST)
ಬೆಂಗಳೂರು : ರಾಜ್ಯದಾದ್ಯಂತ ತೀವ್ರ ಕುತೂಹಲ ಮೂಡಿಸಿದ 15 ಕ್ಷೇತ್ರಗಳ ಉಪಚುನಾವಣೆ ಇಂದು ನಡೆಯುತ್ತಿದ್ದು, ಈ ನಡುವೆ ಕಾಂಗ್ರೆಸ್- ಬಿಜೆಪಿ ನಡುವೆ ಟ್ವೀಟ್ ವಾರ್ ನಡೆದಿದೆ.



ಕರ್ನಾಟಕದ ಜನತಾ ನ್ಯಾಯಾಲಯದಲ್ಲಿ ಅನರ್ಹ ಕಾಂಗ್ರೆಸ್  ಹಾಗೂ ಜೆಡಿಎಸ್ ಅನರ್ಹರು. ಉಪಚುನಾವಣೆಯಲ್ಲಿ ಅನರ್ಹರನ್ನು ತಿರಸ್ಕರಿಸಿ ಕರ್ನಾಟಕವನ್ನು ಉಳಿಸಿ ಎಂದು ರಾಜ್ಯ ಬಿಜೆಪಿ ಟ್ವೀಟ್ ಮಾಡಿದೆ.


ಇದಕ್ಕೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ಕಾಂಗ್ರೆಸ್, ಜೆಡಿಎಸ್ ಪಕ್ಷದಿಂದ ಬಿಜೆಪಿಗೆ ಮಾರಾಟವಾದ ಅನರ್ಹರನ್ನು ತಿರಸ್ಕರಿಸಿ ಎಂದು ಬಿಜೆಪಿಯೇ ಕರೆ ಕೊಟ್ಟಿದೆ. ಆಪರೇಷನ್ ಕಮಲ ಕುದುರೆ ವ್ಯಾಪಾರದಿಂದ ಪ್ರಜಾಪ್ರಭುತ್ವಕ್ಕೆ ಸಂವಿಧಾನಕ್ಕೆ ಅಪಚಾರ.


ಸ್ವಾಭಿಮಾನಿ ಮತದಾರರು ಕರ್ನಾಟಕದ ಮರ್ಯಾದೆ ಉಳಿಸಲು ರಾಜಕೀಯ ಶುದ್ಧೀಕರಣಗೊಳಿಸಲು ಕರ್ನಾಟಕದ ಮರ್ಯಾದೆ ಉಳಿಸಿ ಎಂದು ಮನವಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments