Select Your Language

Notifications

webdunia
webdunia
webdunia
webdunia

ಗೋ ಹತ್ಯೆ ನಿಷೇಧಕ್ಕೆ 15 ದಿನ ಡೆಡ್ ಲೈನ್

ಗೋ ಹತ್ಯೆ ನಿಷೇಧಕ್ಕೆ 15 ದಿನ ಡೆಡ್ ಲೈನ್
ದಾವಣಗೆರೆ , ಶುಕ್ರವಾರ, 27 ಸೆಪ್ಟಂಬರ್ 2019 (17:44 IST)
ಗೋಹತ್ಯೆ ನಿಷೇಧ ಮಾಡುವಂತೆ ಶ್ರೀ ರಾಮ ಸೇನೆಯಿಂದ ಪ್ರತಿಭಟನೆ ನಡೆಸಲಾಗಿದ್ದು, ಸರಕಾರಕ್ಕೆ ಗಡುವು ನೀಡಲಾಗಿದೆ.

ದಾವಣಗೆರೆಯ ಶ್ರೀರಾಮ ಸೇನೆ ಘಟಕದಿಂದ ಪ್ರತಿಭಟನೆಯು ನಗರದ ಜಯದೇವ ಸರ್ಕಲ್‌ನಲ್ಲಿ ನಡೆಯಿತು.

15 ದಿನದೊಳಗೆ ಗೋಹತ್ಯೆಯನ್ನು ನಿಷೇಧ ಮಾಡಬೇಕು. ಇಲ್ಲವಾದರೇ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ.

ಜಯದೇವ ಸರ್ಕಲ್ ನಿಂದ ಎಸಿ ಕಚೇರಿ ವರೆಗೂ ರ್ಯಾಲಿ ನಡೆಸಿ, ಎಸಿ ಯವರಿಗೆ ಮನವಿ ಸಲ್ಲಿಸಿದರು ಪ್ರತಿಭಟನಾಕಾರರು.




Share this Story:

Follow Webdunia kannada

ಮುಂದಿನ ಸುದ್ದಿ

ಲಕ್ಷ್ಮಣ ಸವದಿಗೆ ವಾರ್ನಿಂಗ್ ಕೊಟ್ಟ ರಮೇಶ್ ಜಾರಕಿಹೊಳಿ