Webdunia - Bharat's app for daily news and videos

Install App

ಗೋ ಹತ್ಯೆ ನಿಷೇಧಕ್ಕೆ 15 ದಿನ ಡೆಡ್ ಲೈನ್

Webdunia
ಶುಕ್ರವಾರ, 27 ಸೆಪ್ಟಂಬರ್ 2019 (17:44 IST)
ಗೋಹತ್ಯೆ ನಿಷೇಧ ಮಾಡುವಂತೆ ಶ್ರೀ ರಾಮ ಸೇನೆಯಿಂದ ಪ್ರತಿಭಟನೆ ನಡೆಸಲಾಗಿದ್ದು, ಸರಕಾರಕ್ಕೆ ಗಡುವು ನೀಡಲಾಗಿದೆ.

ದಾವಣಗೆರೆಯ ಶ್ರೀರಾಮ ಸೇನೆ ಘಟಕದಿಂದ ಪ್ರತಿಭಟನೆಯು ನಗರದ ಜಯದೇವ ಸರ್ಕಲ್‌ನಲ್ಲಿ ನಡೆಯಿತು.

15 ದಿನದೊಳಗೆ ಗೋಹತ್ಯೆಯನ್ನು ನಿಷೇಧ ಮಾಡಬೇಕು. ಇಲ್ಲವಾದರೇ ಉಗ್ರವಾದ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಲಾಗಿದೆ.

ಜಯದೇವ ಸರ್ಕಲ್ ನಿಂದ ಎಸಿ ಕಚೇರಿ ವರೆಗೂ ರ್ಯಾಲಿ ನಡೆಸಿ, ಎಸಿ ಯವರಿಗೆ ಮನವಿ ಸಲ್ಲಿಸಿದರು ಪ್ರತಿಭಟನಾಕಾರರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments