Webdunia - Bharat's app for daily news and videos

Install App

15 ಅಡಿ ಮಣ್ಣು ಸಮೇತ ಎತ್ತರಕ್ಕೆ ಚಿಮ್ಮಿತು ನೀರು: ಅಚ್ಚರಿ

Webdunia
ಭಾನುವಾರ, 12 ಮೇ 2019 (13:14 IST)
ಅಚ್ಚರಿಯ ಘಟನೆಯೊಂದು ನಡೆದಿದೆ. ಏಕಾಏಕಿಯಾಗಿ ನೀರು ಮಣ್ಣು ಸಮೇತ 15 ಅಡಿ ಎತ್ತರಕ್ಕೆ ಚಿಮ್ಮಿದೆ.

ಬೋರ್ ವೆಲ್ ಕೊರೆಯುವ ವೇಳ ಇದ್ದಕ್ಕಿದ್ದಂತೆ ಚಿಮ್ಮಿದ ನೀರಿನ ಬುಗ್ಗೆ ಗಮನ ಸೆಳೆದಿದೆ. ಏಕಾಏಕಿ ಮಣ್ಣು ಸಮೇತ ಹದಿನೈದು ಅಡಿ ಎತ್ತರಕ್ಕೆ ಚಿಮ್ಮಿದ ಜೀವಜಲವನ್ನು ಕಂಡು ಅಲ್ಲಿದ್ದ ಜನರು ಖುಷ್ ಆದ್ರು.

ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲ್ಲೂಕಿನ ಜವನಗೊಂಡನ ಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ.

ಈರಣ್ಣ ಎಂಬ ರೈತನ ತೋಟದಲ್ಲಿ ಚಿಮ್ಮಿದೆ ನೀರು.

ಚಿಮ್ಮುತ್ತಿರುವ ನೀರನ್ನು ಮೊಬೈಲ್ ನಲ್ಲಿ ಸೆರೆಹಿಡಿದಿದ್ದಾರೆ ಗ್ರಾಮಸ್ಥರು. ತೋಟದಲ್ಲಿ ಈಗಾಗಲೇ ಕೊರೆಸಿದ್ದ ಹಳೆಯ ಬೋರ್ ವೆಲ್  ಪಕ್ಕದಲ್ಲಿ   ಹೊಸ ಬೋರ್ ವೆಲ್ ಕೊರೆಸುವಾಗ ಘಟನೆ ನಡೆದಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಬುದ್ಧಿಮಾತು ಹೇಳಿದ ಗುರುವಿಗೆ ಟಿಫನ್ ಬಾಕ್ಸ್‌ನಲ್ಲಿ ತಂದ ಆಪತ್ತು

ಧರ್ಮಸ್ಥಳ ನಿರ್ಮಿಸಲ್ಪಟ್ಟಿದ್ದು, ಸತ್ಯ, ನಂಬಿಕೆ, ಸಮರ್ಪಣೆಯಿಂದ: ಎಸ್‌ಡಿಎಂ ಸಂಸ್ಥೆ

ಧರ್ಮಸ್ಥಳ ಬುರುಡೆ ರಹಸ್ಯದ ಮಾಸ್ಕ್‌ಮ್ಯಾನ್‌ ಬಗ್ಗೆ ಮೊದಲ ಪತ್ನಿ ಶಾಕಿಂಗ್ ಹೇಳಿಕೆ

ಮುಂದಿನ ಸುದ್ದಿ
Show comments