Webdunia - Bharat's app for daily news and videos

Install App

ಆನೆಯಿಂದ ಮೃತಪಟ್ಟ ವ್ಯಕ್ತಿಗೆ 15 ಲಕ್ಷ ಪರಿಹಾರ-ವಿಜಯೇಂದ್ರ

geetha
ಮಂಗಳವಾರ, 20 ಫೆಬ್ರವರಿ 2024 (14:04 IST)
ಬೆಂಗಳೂರು : ಬಿಜೆಪಿ ರಾಜ್ಯಧ್ಯಕ್ಷರಾದ ಬಿ.ವೈ ವಿಜಯೇಂದ್ರ ಅವರು ಇಂದು ವಿಧಾನಸೌಧದ ಕೆಂಗಲ್ ಗೇಟ್ ಬಳಿ ಮಾಧ್ಯಮ ‌ಪ್ರತಿನಿಧಿಗಳೊಂದಿಗೆ  ಮಾತನಾಡಿದರು.ಇತ್ತೀಚೆಗೆ ಕೇರಳ ರಾಜ್ಯದ ವಯನಾಡಿನಲ್ಲಿ ಆನೆಯಿಂದ ಮೃತಪಟ್ಟ ವ್ಯಕ್ತಿಗೆ. ಕರ್ನಾಟಕ ಸರ್ಕಾರ 15 ಲಕ್ಷ ಪರಿಹಾರ ಘೋಷಣೆ‌ ಮಾಡಿದೆ. ಕೇರಳದ ವ್ಯಕ್ತಿಗೆ ಪರಿಹಾರ ನಿಡೀರೋದು ಕಾಂಗ್ರೆಸ್ ಪಕ್ಷದ ಮುಖಂಡ ಕೇರಳ ರಾಜ್ಯದ ಸಂಸದ ರಾಹುಲ್‌ಗಾಂಧಿ ಆದೇಶದ ಮೇರೆಗೆ 15 ಲಕ್ಷ ಕೊಟ್ಟಿದ್ದಾರೆ. ಬಿಜೆಪಿ ಇದನ್ನ ಖಂಡಿಸುತ್ತೆ.
 
ಬರದ ಸಂಧರ್ಭದಲ್ಲಿ ರೈತರಿಗೆ ಹೆಕ್ಟೇರ್ ಗೆ ಎರಡು ಸಾವಿರ ಮಾತ್ರ ಕೊಡ್ತಿದ್ದಾರೆ. ರಾಹುಲ್ ಗಾಂಧಿ ಹೇಳಿದ್ರು ಅಂತ 15 ಲಕ್ಷ ಕೊಟ್ಟಿದ್ದಾರೆ. ನಿಮ್ಮ ನಾಯಕರ ಖುಷಿ ಪಡಿಸಲು ಈ ನಿರ್ಧಾರ ಮಾಡಿದ್ದಾರೆ. ಒಂದು ಕಡೆ ಸಚಿವ ಈಶ್ವರ್ ಖಂಡ್ರೆ ಹೇಳ್ತಾರೆ. ಬಂಡೀಪುರದಲ್ಲಿ ರಾತ್ರಿ ವಾಹನ ಸಂಚಾರ ನಿಷೇಧ ಮಾಡಬೇಕು ಅಂತ ಹಿಂದಿನಿಂದಲೂ ಹೇಳಿದ್ದಾರೆ.

ಹಿಂದಿನ ಸಿಎಂ ಯಡಿಯೂರಪ್ಪ ಅವರು ಹಾಗೂ ಅಂದಿನ ಕೇರಳ ಸಿಎಂ ಚರ್ಚೆ ಮಾಡಿದ್ರು. ಆದ್ರೂ ಸಂಚಾರ ಲಿಫ್ಟ್ ಮಾಡಿರಲಿಲ್ಲ. ಅದು ಮೀಸಲು ಅರಣ್ಯ ಪ್ರದೇಶವಾಗಿತ್ತು. ಹಾಗಾಗಿ ಯಾವುದೇ ಕಾರಣಕ್ಕೂ ರಾತ್ತಿ ಸಂಚಾರ ಅನುಮತಿ ಕೊಡದಿರಲು ಯಡಿಯೂರಪ್ಪ ನಿರ್ಧಾರ ಮಾಡಿದ್ರು. ಈಗ ಖಂಡ್ರೆ ಅವರು ಹೇಳಿಕೆ ಕೊಟ್ಟಿದ್ದಾರೆ. ಎಮರ್ಜೆನ್ಸಿ ವಾಹನ ಓಡಾಡಲು ಅನುಮತಿ ಕೊಡ್ತೀವಿ ಅಂತ. ಕಾಂಗ್ರೆಸ್ ತಮ್ಮ‌ ಹೈಕಮಾಂಡ್ ಮೆಚ್ಚಿಸಲು, ಜನ ವಿರೋಧಿ ನೀತಿ ಅನುಸರಿಸಿದೆ. ಅರಣ್ಯ ಪ್ರಾಣಿಗಳ ವಿರೋಧಿ ನೀತಿ ತೆಗೆದುಕೊಂಡಿದ್ದಾರೆ. ರಾಜ್ಯದ ಹಿತಾಸಕ್ತಿ ವಿರುದ್ಧ ನಡೆದುಕೊಳ್ತಿದೆ ಇದನ್ನ ಬಿಜೆಪಿ ಖಂಡಿಸಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ, ಪುಟಿನ್ ಫ್ರೆಂಡ್ ಶಿಪ್ ನೋಡಿ ಡೊನಾಲ್ಡ್ ಟ್ರಂಪ್ ಫುಲ್ ಬರ್ನಿಂಗ್

ಕನ್ನಡ ಬರುತ್ತಾ ಎಂದು ರಾಹುಲ್ ಗಾಂಧಿಗೆ ಕೇಳಿದ್ರೆ ಸಸ್ಪೆಂಡ್ ಆಗ್ತಿದ್ರಿ: ಸಿದ್ದರಾಮಯ್ಯ ಟ್ರೋಲ್

Karnataka Weather: ಇಂದು ಈ ಜಿಲ್ಲೆಗಳಿಗೆ ಕಾದಿದೆ ಭಾರೀ ಮಳೆ

ಬ್ರಹ್ಮಾವರ: ಗಂಡ ಕೋರ್ಟ್ ವಿಚಾರಣೆಗೆ ಹಾಜರು, ಇತ್ತ ಮಗುವನ್ನು ಕೊಂದು ಪತ್ನಿ ಆತ್ಮಹತ್ಯೆ

ಬೀದಿನಾಯಿಗಳು ನನಗೆ ಪ್ರಪಂಚದಾದ್ಯಂತ ಖ್ಯಾತಿ ತಂದುಕೊಟ್ಟಿತು: ಜಡ್ಜ್‌ ವಿಕ್ರಮ್ ನಾಥ್ ಹಾಸ್ಯ ಚಟಾಕಿ

ಮುಂದಿನ ಸುದ್ದಿ
Show comments