Webdunia - Bharat's app for daily news and videos

Install App

ನಾಯಿ ದಾಳಿಗೆ 15 ಕುರಿಮರಿಗಳು ಸಾವು

Webdunia
ಭಾನುವಾರ, 22 ಅಕ್ಟೋಬರ್ 2023 (10:40 IST)
ನಾಯಿಗಳ ದಾಳಿಗೆ ಸಿಕ್ಕಿ 15 ಕುರಿಮರಿಗಳ ಸಾವನಪ್ಪಿರುವ ಘಟನೆ ಯಾದಗಿರಿ ನಗರದ ಮೌನೇಶ್ವರ ಗುಡಿ ಹತ್ತಿರ ನಡೆದಿದೆ.. ಕುರಿಗಾಯಿ ಹನುಮಂತ ಅನಪೂರ ಎನ್ನುವವರಿಗೆ ಸೇರಿದ್ದ ಕುರಿಮರಿಗಳು ಇದ್ದಾಗಿದ್ದು,ಲಕ್ಷಾಂತರ ಮೌಲ್ಯದ ಕುರಿಮರಿಗಳನ್ನ ಕಳೆದುಕೊಂಡಿರುವ ಕುರಿಗಾಯಿ ಕಂಗಾಲಾಗಿದ್ದಾನೆ..ನಗರದಲ್ಲಿ ಬೀದಿನಾಯಿಗಳ ಹಾವಳಿ ಮಿತಿಮೀರಿದ್ರೂ ನಿಯಂತ್ರಣ ಮಾಡದ ನಗರಸಭೆ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments