Webdunia - Bharat's app for daily news and videos

Install App

ಕೆ.ಎಸ್.ಆರ್.ಟಿ.ಸಿ ಗೆ 1500 ಕೋಟಿ ರೂ. ನಷ್ಟ

Webdunia
ಶುಕ್ರವಾರ, 18 ಸೆಪ್ಟಂಬರ್ 2020 (17:17 IST)
ಕೊರೊನಾ ಹಿನ್ನೆಲೆಯಲ್ಲಿ ಘೊಷಣೆಯಾಗಿದ್ದ ಲಾಕ್ ಡೌನ್ ಸಂಧರ್ಭದಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸಾವಿರಾರು ಕೋಟಿ ರೂ. ನಷ್ಟವಾಗಿದೆ.

1500 ಕೋಟಿ ರೂಪಾಯಿ ನಷ್ಟವಾಗಿದೆ ಎಂದು ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಹೇಳಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಲಾಕ್ ಡೌನ್ ತೆರವಿನ ನಂತರ ಸಂಸ್ಥೆ ಆದಾಯ ನಿರೀಕ್ಷೆ ಮಾಡದೇ ಸೇವಾ ಮನೋಭಾವನೆಯಿಂದ ಕೆಲಸ ಮಾಡುತ್ತಿದೆ ಎಂದರು.

ಸಂಸ್ಥೆಗೆ ಆಗಿರುವ ನಷ್ಟ ತುಂಬಿಕೊಡುವ ಹಿನ್ನೆಲೆಯಲ್ಲಿ  ಸರ್ಕಾರ 1300 ಕೋಟಿ ರೂಪಾಯಿ ಅನುದಾನ ನೀಡಿದೆ. ಈ ಅನುದಾನವನ್ನು ಸಿಬ್ಬಂದಿ ಸಂಬಳ ಮತ್ತು ನಿರ್ವಹಣೆಗೆ ವಿನಿಯೋಗ ಮಾಡಿ ಕೊಳ್ಳಲಾಗಿದೆ ಎಂದರು.

ನಿಗಮವು ಬಹಳ ಕಷ್ಟ ಅನುಭವಿಸುತ್ತಿರುವ ಈ ದಿನಗಳಲ್ಲಿ ಪ್ರತಿಯೊಬ್ಬರೂ ಸಂಸ್ಥೆಗೆ ಏನಾದರೂ ಒಳ್ಳೆಯದನ್ನು ಮಾಡುವ ಚಿಂತನೆ ಮಾಡಿ. ಇನ್ನಷ್ಟೂ ದಕ್ಷತೆಯಿಂದ ದುಡಿಯಬೇಕು.  ಪ್ರಯಾಣಿಕರ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕಾರ್ಯಕ್ರಮಗಳು ಇರಬೇಕು. ಸಂಸ್ಥೆಗೆ ಮುಂದಿನ ದಿನಗಳಲ್ಲಿ ಒಳ್ಳೆಯದಾಗಲಿದೆ ಎಂದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ದೇಶ ಬದಲಾಯಿಸಿದ್ದರೆ, ಕಾಂಗ್ರೆಸ್ ಒಡೆದು ಆಳುತ್ತಿದೆ: ಜೆಪಿ ನಡ್ಡಾ

ಛೀ ಇದೆಂಥಾ ಅನಾಚಾರ.. ಚಿಕನ್ ಬಿರಿಯಾನಿ ಬೇಯಿಸುತ್ತಿರುವ ಗಣೇಶನ ಬ್ಯಾನರ್: Video

ಕರ್ನಾಟಕ ಹವಾಮಾನ ವರದಿ: ದಕ್ಷಿಣ ಒಳನಾಡಿನ ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ, IMD ನೀಡಿದ ಹೊಸ ಸಿಹಿ ಸುದ್ದಿ

ಉಮರ್ ಖಾಲಿದ್ ದೇಶಭಕ್ತ, ಗಾಡ್ಸೆ ದೇಶದ ಮೊದಲ ಭಯೋತ್ಪಾದಕ: ಬಿಕೆ ಹರಿಪ್ರಸಾದ್

ದೇಶಕ್ಕಿಂತ, ಪಕ್ಷವೇ ಮುಖ್ಯವಾಯ್ತಾ, ಬ್ರಿಕ್ಸ್ ಔತಣಕೂಟಕ್ಕೆ ಕರೆದರೂ ಹೋಗದ ಕಾಂಗ್ರೆಸ್ ಸಿಎಂಗಳ ವಿರುದ್ಧ ಆಕ್ರೋಶ

ಮುಂದಿನ ಸುದ್ದಿ
Show comments