Webdunia - Bharat's app for daily news and videos

Install App

ರಾಜ್ಯದಲ್ಲಿ 1501 ಕೊರೊನಾ ಸೋಂಕು ದೃಢ; 2039 ಮಂದಿ ಡಿಸ್ಚಾರ್ಜ್

Webdunia
ಮಂಗಳವಾರ, 27 ಜುಲೈ 2021 (18:50 IST)

ರಾಜ್ಯದಲ್ಲಿ 1501 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 2039 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದಾರೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 28,97,664ಕ್ಕೆ

. ಒಂದೇ ದಿನದಲ್ಲಿ 32 ಮಂದಿ ಅಸುನೀಗಿದ್ದು ಒಟ್ಟಾರೆ ಸಾವಿನ ಸಂಖ್ಯೆ 36,437ಕ್ಕೆ ಜಿಗಿತ ಕಂಡಿದೆ. ರಾಜ್ಯದಲ್ಲಿ ಒಟ್ಟಾರೆ ಗುಣಮುಖಿತರ ಸಂಖ್ಯೆ 28,38,717ಕ್ಕೆ ಏರಿಕೆಯಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 22,487ಕ್ಕೆ ಇಳಿಕೆಯಾಗಿದೆ.

ರಾಜಧಾನಿ ಬೆಂಗಳೂರು ನಗರದಲ್ಲಿ 354 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 5 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 484 ಮಂದಿ ಸೋಂಕಿನಿಂದ ಗುಣಮುಖಿತರಾಗಿದ್ದು, ಸಕ್ರಿಯ ಪ್ರಕರಣಗಳ ಸಂಖ್ಯೆ 8047ಕ್ಕೆ ಕುಸಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೆಳೆಯ ಮೋದಿಗಾಗಿ ಕಾರಿನಲ್ಲೇ 10ನಿಮಿಷ ಕಾದು ಕುಳಿತ ರಷ್ಯಾ ಅಧ್ಯಜ್ಷ ಪುಟಿನ್

ಶೀಘ್ರದಲ್ಲೇ ಬಿಜೆಪಿ ವಿರುದ್ಧ ಹೈಡ್ರೋಜನ್ ಬಾಂಬ್ ಸಿಡಿಸುತ್ತೇವೆ: ರಾಹುಲ್ ಗಾಂಧಿ

ಧರ್ಮಸ್ಥಳ ಸೌಜನ್ಯ ಮನೆಗೆ ಭೇಟಿ ನೀಡಲು ಮುಂದಾದ ಬಿಜೆಪಿ ನಾಯಕರು

ಕೇರಳ ಯೂಟ್ಯೂಬರ್ ಶಾಜನ್ ಹತ್ಯೆಗೆ ಯತ್ನ, ಬೆಂಗಳೂರಿನಲ್ಲಿ ಆರೋಪಿಗಳು ಪೊಲೀಸ್‌ ವಶಕ್ಕೆ

ಬಿಜೆಪಿಯ ಯಾತ್ರೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments