Webdunia - Bharat's app for daily news and videos

Install App

16 ಸಾವಿರ ಉಪನ್ಯಾಸಕರ ಬಾಕಿ ಸಂಬಳ ಬಿಡುಗಡೆ

Webdunia
ಗುರುವಾರ, 21 ನವೆಂಬರ್ 2013 (18:02 IST)
PR
PR
ಬೆಂಗಳೂರು: 16 ಸಾವಿರ ಅತಿಥಿ ಉಪನ್ಯಾಸಕರ ಬಾಕಿ ಸಂಬಳ ಬಿಡುಗಡೆಗೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಸಂಪುಟ ಸಭೆ ಬಳಿಕ ಸಚಿವ ಕಾನೂನು ಸಚಿವ ಜಯಚಂದ್ರ ಈ ವಿಷಯವನ್ನು ಸ್ಪಷ್ಟಪಡಿಸಿದರು. ಸಂಬಳಕ್ಕಾಗಿ ಬಾಕಿ 61 ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ ನೀಡಲಾಯಿತು.ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕಲು ಸಂಪುಟ ಸಭೆ ನಿರ್ಧರಿಸಿತು. ಮರಳುವಹಿವಾಟು ಸಂಬಂಧ ಕಾನೂನು ರೂಪಿಸುವುದಾಗಿ ತಿಳಿಸಿದೆ. ಹಿಂದುಳಿದ ವರ್ಗಗಳಿಗೆ 60 ವಿದ್ಯಾರ್ಥಿನಿಲಯಗಳ ಸ್ಥಾಪನೆ, ಜಾತಿವಾರು ಜನಗಣತಿ ಕೈಗೊಳ್ಳುವುದು ಸೇರಿದೆ.

ಶಿರಾ ತಾಲೂಕಿನಲ್ಲಿ ಆಧುನಿಕ ಕಸಾಯಿಖಾನೆ ನಿರ್ಮಾಣಕ್ಕೆ ಕೂಡ ನಿರ್ಧರಿಸಲಾಗಿದೆ. ಪೊಲೀಸ್ ನೇಮಕಾತಿ ನಿಯಮ ತಿದ್ದುಪಡಿಗೆ, ಮರಳು ನೀತಿ ತಿದ್ದುಪಡಿಗೆ ಕೂಡ ಸಂಪುಟ ಒಪ್ಪಿಗೆ ನೀಡಿದೆ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments