Webdunia - Bharat's app for daily news and videos

Install App

ರಾಜ್ಯದಲ್ಲಿ 1632 ಕೊರೊನಾ ಪಾಸಿಟಿವ್: 25 ಮಂದಿ ಬಲಿ

Webdunia
ಶನಿವಾರ, 14 ಆಗಸ್ಟ್ 2021 (21:49 IST)

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಶನಿವಾರ ಬಿಡುಗಡೆ ಮಾಡಿದ ಬುಲೆಟಿನ್ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 29,28,033ಕ್ಕೆ ಏರಿಕೆಯಾದರೆ, ಒಟ್ಟಾರೆ ಸಾವಿನ ಸಂಖ್ಯೆ 36,958ಕ್ಕೆ ಇಳಿಕೆಯಾಗಿದೆ.

ಒಂದು ದಿನದಲ್ಲಿ 1612 ಗುಣಮುಖಿತರಾಗಿದ್ದು, ಒಟ್ಟಾರೆ ಗುಣಮುಖಿತರ ಸಂಖ್ಯೆ 28,68,351ಕ್ಕೆ ಏರಿಕೆಯಾಗಿದೆ. ಇದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ 22,698ಕ್ಕೆ ಇಳಿಕೆಯಾಗಿದೆ.

ಬೆಂಗಳೂರಿನಲ್ಲಿ 377ಕ್ಕೆ ಕೊರೊನಾ ಸೋಂಕು ಪ್ರಕರಣಗಳು ಕಾಣಿಸಿಕೊಂಡಿದ್ದರೆ, ದಕ್ಷಿಣ ಕನ್ನಡದಲ್ಲಿ 411 ಪ್ರಕರಣಗಳು ದೃಢಪಟ್ಟಿದ್ದು, ಇದೇ ಮೊದಲ ಬಾರಿ ಬೆಂಗಳೂರನ್ನು ಹಿಂದಿಕ್ಕಿದೆ. ದಕ್ಷಿಣ ಕನ್ನಡದಲ್ಲಿ 7 ಮಂದಿ ಒಂದೇ ದಿನ ಸೋಂಕಿಗೆ ಬಲಿಯಾದರೆ, ಬೆಂಗಳೂರಿನಲ್ಲಿ ಕೇವಲ ಒಂದು ಸಾವು ಸಂಭವಿಸಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments