ಸರ್ಕಾರಿ ನೌಕರರಿಗೆ 17% ಮಧ್ಯಂತರ ಪರಿಹಾರ

Webdunia
ಬುಧವಾರ, 1 ಮಾರ್ಚ್ 2023 (14:38 IST)
ಸರ್ಕಾರಿ ನೌಕರರಿಗೆ 17 ಪರ್ಸೆಂಟ್ ಮಧ್ಯಂತರ ಪರಿಹಾರ ಕೊಡಲು ಸರ್ಕಾರ ನಿರ್ಧಾರ ಮಾಡಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ಸರ್ಕಾರಿ ನೌಕರರ ಮುಷ್ಕರ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳವಾರ ನೌಕರರ ಜೊತೆ ಚರ್ಚೆ ಆದ ಬಳಿಕ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಮಾತಾಡಿದೆ. ಈ ವೇಳೆ ಒಂದು ಒಪ್ಪಂದಕ್ಕೆ ಬಂದಿದ್ದೇವೆ. 17% ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. ಸರ್ಕಾರಿ ನೌಕಕರು ಮುಷ್ಕರ ಕೈಬಿಡ್ತಾರೆ ಎಂಬ ವಿಶ್ವಾಸ ಇದೆ ಎಂದು ತಿಳಿಸಿದರು. ಎನ್​​​​ಪಿಎಸ್ ರದ್ದು ಬಗ್ಗೆ ಸಮಿತಿ ರಚನೆ ಬಳಿಕ ಸರ್ಕಾರದಿಂದ ಮಹತ್ವದ ನಿರ್ಣಯ ಕೈಗೊಳ್ಳಲಾಗುವುದು. ರಾಷ್ಟ್ರೀಯ ಪಿಂಚಣಿ ಯೋಜನೆ (NPS) ರದ್ದು ಮಾಡುವ ಬೇಡಿಕೆ ಪರಾಮರ್ಶೆ ಮಾಡ್ತೇವೆ. ಎಸಿಎಸ್ ನೇತೃತ್ವದಲ್ಲಿ ಸಮಿತಿ ರಚಿಸುತ್ತೇವೆ. ಬೇರೆ ರಾಜ್ಯಗಳಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಅಂತ ಅಧ್ಯಯನ ನಡೆಸಿ ವರದಿ ಕೊಡಲು ಸೂಚಿಸ್ತೇವೆ ಎಂದರು. ಒಟ್ಟಿನಲ್ಲಿ 7ನೇ ವೇತನ ಆಯೋಗದಿಂದ ಸರ್ಕಾರ ಇನ್ನೂ ವರದಿ ಪಡೆದಿಲ್ಲ. ಆದರೆ ಸರ್ಕಾರಿ ನೌಕರರ ಒತ್ತಡ ತೀವ್ರವಾದ ಹಿನ್ನೆಲೆಯಲ್ಲಿ 17% ಮಧ್ಯಂತರ ಪರಿಹಾರಕ್ಕೆ ಭರವಸೆ ಕೊಟ್ಟಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಹೋರಾಟ ಬಿಜೆಪಿ ರಾಜ್ಯಕ್ಕೆ ಮಾತ್ರನಾ, ಪಂಜಾಬ್ ನಲ್ಲಿ ಯಾಕಿಲ್ಲ ಎಂದು ಯುವತಿ ಕೇಳಿದ್ದಕ್ಕೆ ಸಿಜೆಪಿ ಸೌರವ್ ದಾಸ್ ತಬ್ಬಿಬ್ಬು Video

ಪ್ರಲ್ಹಾದ್ ಜೋಶಿ ನಿಜವಾಗಿಯೂ ರೇಪಿಸ್ಟ್ ಗಳನ್ನು ಸಮರ್ಥಿಸಿದ್ರಾ: ಪ್ರಿಯಾಂಕಾ ಗಾಂಧಿ ಆರೋಪದ ನಿಜಾಂಶವೇನು

ರೇಪಿಸ್ಟ್ ಗಳನ್ನು ರಸ್ತೆಯಲ್ಲೇ ಎಳೆದು ತಂದು ಚೆನ್ನಾಗಿ ಗೂಸಾ ಕೊಟ್ಟ ಪೊಲೀಸರು Video

Karnataka Weather: ರಾಜ್ಯದ ಈ ಜಿಲ್ಲೆಯಲ್ಲಿ ಇಂದು ಸಂಜೆ ಭಾರೀ ಮಳೆ ಸಂಭವ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ಮುಂದಿನ ಸುದ್ದಿ
Show comments