Webdunia - Bharat's app for daily news and videos

Install App

17 ಐಪಿಎಸ್ ಅಧಿಕಾರಿಗಳ ವರ್ಗಾವಣೆ

Webdunia
ಸೋಮವಾರ, 3 ಆಗಸ್ಟ್ 2020 (21:27 IST)
ರಾಜ್ಯ ಸರಕಾರವು 17 ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.

ವರ್ಗಾವಣೆಗೊಂಡ ಅಧಿಕಾರಿಗಳು
ಎನ್. ಶಶಿಕುಮಾರ್- ಎಸ್​​ಪಿ, ವೈರ್​​ಲೆಸ್, ಬೆಂಗಳೂರು
ಉಮೇಶ್ ಕುಮಾರ್-ಎಡಿಜಿಪಿ, ಸಿಐಡಿ, ಆರ್ಥಿಕ ಅಪರಾಧ
ರೂಪಾ ಡಿ – ಕಾರ್ಯದರ್ಶಿ (ಪಿಸಿಎಎಸ್) ಗೃಹ ಇಲಾಖೆ
ಬಿ. ರಮೇಶ್- ಎಸ್​​ಪಿ, ಸಿಐಡಿ
ಡಾ. ರೋಹಿಣಿ ಕಟೋಚ್- ಎಸ್​​ಪಿ, ಸಿಐಡಿ
ಎಂ.ಎನ್. ಅನುಚೇತ್- ಡಿಸಿಪಿ, ಕೇಂದ್ರ ವಿಭಾಗ, ಬೆಂಗಳೂರು ನಗರ
ಇಲಕ್ಕಿಯಾ ಕರುಣಾಗರನ್ – ಎಸ್​​ಪಿ, ಕೆಜಿಎಫ್
ಈಡಾ ಮಾರ್ಟಿನ್ ಮಾರ್ಬನ್ಯಾಂಗ್ – ಎಸ್​​​ಪಿ, ಎಎನ್ಎಫ್, ಕಾರ್ಕಳ
ನಿಕ್ಕಂ ಪ್ರಕಾಶ್ ಅಮೃತ್- ಎಸ್​​ಪಿ, ರಾಯಚೂರು

ಹರೀಶ್ ಪಾಂಡೆ- ಡಿಸಿಪಿ, ದಕ್ಷಿಣ ವಿಭಾಗ ಬೆಂಗಳೂರು ನಗರ
ಧರ್ಮೇಂದರ್ ಕುಮಾರ್ ಮೀನಾ- ಡಿಸಿಪಿ, ಉತ್ತರ ವಿಭಾಗ, ಬೆಂಗಳೂರು ನಗರ
ಡಾ. ಸುಮನ್ ಪೆನ್ನೇಕರ್- ಉಪ ನಿರ್ದೇಶಕಿ, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು
ಸಿಮಿ ಮರಿಯಂ ಜಾರ್ಜ್- ಎಸ್​​ಪಿ, ಕಲ್ಬುರ್ಗಿ
ಮೊಹಮ್ಮದ್ ಸುಜೀತ- ಡಿಸಿಪಿ, ಸಿಎಆರ್ ಬೆಂಗಳೂರು
ಡಾ. ಸಿ.ಬಿ. ವೇದಮೂರ್ತಿ- ಎಸ್​​ಪಿ, ಗುಪ್ತಚರ, ಬೆಂಗಳೂರು


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೇಘಾಲಯ ಹನಿಮೂನ್ ಮರ್ಡರ್ ಕೇಸ್, ಮಹತ್ವದ ಬದಲಾವಣೆ

ಸುಮ್ಮನೆ ನಡೀತಿದ್ದವನ ಮೇಲೆ ಸಾವು ತಾನಾಗಿಯೇ ಬಂದೆರಗಿತು.. ಭೀಕರ ದೃಶ್ಯ Video

ರಾಜ್ಯ ಸರ್ಕಾರದ ದೆಹಲಿ ಪ್ರವಾಸದ ಕುರಿತು ಬಿಕೆ ಹರಿಪ್ರಸಾದ್ ಹೇಳಿದ್ದು ಹೀಗೇ

ಕೇಸರಿ ಬಣ್ಣಕ್ಕೆ ಬದಲಾದ ಹಾಕಿ ಜೆರ್ಸಿ: ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕ ಗಾಂಧಿ

ಮತಪಟ್ಟಿಗೆ ಸೇರಿಸಲು ನಿರಾಕರಿಸಿದ್ದಕ್ಕೆ ಅನ್ಯ ಕೋಮಿನವರಿಂದ ಅಧಿಕಾರಿ ಮೇಲೆ ಹಲ್ಲೆ: ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments