Webdunia - Bharat's app for daily news and videos

Install App

ಯುದ್ಧ ಭೂಮಿ ಉಕ್ರೇನ್‌ ನಿಂದ 18,000 ಭಾರತೀಯರು ತಾಯ್ನಾಡಿಗೆ ವಾಪಾಸ್:‌ ಕೇಂದ್ರ

Webdunia
ಬುಧವಾರ, 9 ಮಾರ್ಚ್ 2022 (19:02 IST)
ಫೆ.22ರಿಂದ ಉಕ್ರೇನ್‌ ನಲ್ಲಿನ ಭಾರತೀಯರ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಈವರೆಗೆ 18 ಸಾವಿರ ಭಾರತೀಯರನ್ನು ಮರಳಿ ಭಾರತಕ್ಕೆ ಕರೆತರಲಾಗಿದೆ ಎಂದು  ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ ತಿಳಿಸಿದ್ದಾರೆ.
ಈ ಬಗ್ಗೆ ಎಎನ್‌ ಐ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ರಕ್ಷಣಾ ಕಾರ್ಯ ಆರಂಭವಾದಾಗಿನಿಂದ ಒಟ್ಟು 18 ಸಾವಿರ ಭಾರತೀಯರು ಉಕ್ರೇನ್‌ ತೊರೆದಿದ್ದಾರೆ. 75 ವಿಶೇಷ ವಿಮಾನಗಳ ಮೂಲಕ 15521 ಭಾರತೀಯರನ್ನು ಕರೆತರಲಾಗಿದೆ. ಓಪರೇಷನ್‌ ಗಂಗಾ ಅಡಿಯಲ್ಲಿ 32 ಟನ್‌ ನಷ್ಟು ನೆರವು ಸಾಮಾಗ್ರಿಗಳನ್ನು ಕಳುಹಿಸಲಾಗಿದೆ ಎಂದರು.
ಬಚಾರೆಸ್ಟ್‌ ನಿಂದ 4575 ಭಾರತೀಯರು 21 ವಿಮಾನಗಳಲ್ಲಿ ಬಂದಿದ್ದಾರೆ, ಸುಕೆವಾದಿಂದ 1820 ಮಂದಿ 9 ವಿಮಾನಗಳ ಮೂಲಕ ಬಂದಿದ್ದಾರೆ. ಬುಡಾಪೆಸ್ಟ್‌ ನಿಂದ 5571 ಮಂದಿ 28 ವಿಮಾನಗಳಲ್ಲಿ ಆಗಮಿಸಿದ್ದಾರೆ.
909 ಭಾರತೀಯರು ಕೋಸಿಸಿಯಿಂದ 5 ವಿಮಾನಗಳಲ್ಲಿ ಬಂದಿದ್ದಾರೆ 2404 ಭಾರತೀಯರು ರೆಸ್ಜಾವ್‌ ನಿಂದ 11 ವಿಮಾನಗಳ ಮೂಲಕ ಬಂದಿದ್ದಾರೆ. ಇನ್ನು ಕೀವ್‌ ನಿಂದ 242 ಭಾರತೀಯರು ತಾಯ್ನಾಡಿಗೆ ವಾಪಾಸ್‌ ಆಗಿದ್ದಾರೆ.
ಉಕ್ರೇನ್‌ನಲ್ಲಿ ಯುದ್ಧ ಪೀಡಿತ ಸುಮಿಯಿಂದ ಸುಮಾರು 600 ಭಾರತೀಯರನ್ನು ಸ್ಥಳಾಂತರಿಸುವಲ್ಲಿ ಭಾರತ ಯಶಸ್ವಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments