Webdunia - Bharat's app for daily news and videos

Install App

ಯುದ್ಧ ಭೂಮಿ ಉಕ್ರೇನ್‌ ನಿಂದ 18,000 ಭಾರತೀಯರು ತಾಯ್ನಾಡಿಗೆ ವಾಪಾಸ್:‌ ಕೇಂದ್ರ

Webdunia
ಬುಧವಾರ, 9 ಮಾರ್ಚ್ 2022 (19:02 IST)
ಫೆ.22ರಿಂದ ಉಕ್ರೇನ್‌ ನಲ್ಲಿನ ಭಾರತೀಯರ ರಕ್ಷಣಾ ಕಾರ್ಯ ನಡೆಯುತ್ತಿದ್ದು, ಈವರೆಗೆ 18 ಸಾವಿರ ಭಾರತೀಯರನ್ನು ಮರಳಿ ಭಾರತಕ್ಕೆ ಕರೆತರಲಾಗಿದೆ ಎಂದು  ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್‌ ಬಾಗ್ಚಿ ತಿಳಿಸಿದ್ದಾರೆ.
ಈ ಬಗ್ಗೆ ಎಎನ್‌ ಐ ಸುದ್ದಿ ಸಂಸ್ಥೆ ವರದಿ ಮಾಡಿದ್ದು, ರಕ್ಷಣಾ ಕಾರ್ಯ ಆರಂಭವಾದಾಗಿನಿಂದ ಒಟ್ಟು 18 ಸಾವಿರ ಭಾರತೀಯರು ಉಕ್ರೇನ್‌ ತೊರೆದಿದ್ದಾರೆ. 75 ವಿಶೇಷ ವಿಮಾನಗಳ ಮೂಲಕ 15521 ಭಾರತೀಯರನ್ನು ಕರೆತರಲಾಗಿದೆ. ಓಪರೇಷನ್‌ ಗಂಗಾ ಅಡಿಯಲ್ಲಿ 32 ಟನ್‌ ನಷ್ಟು ನೆರವು ಸಾಮಾಗ್ರಿಗಳನ್ನು ಕಳುಹಿಸಲಾಗಿದೆ ಎಂದರು.
ಬಚಾರೆಸ್ಟ್‌ ನಿಂದ 4575 ಭಾರತೀಯರು 21 ವಿಮಾನಗಳಲ್ಲಿ ಬಂದಿದ್ದಾರೆ, ಸುಕೆವಾದಿಂದ 1820 ಮಂದಿ 9 ವಿಮಾನಗಳ ಮೂಲಕ ಬಂದಿದ್ದಾರೆ. ಬುಡಾಪೆಸ್ಟ್‌ ನಿಂದ 5571 ಮಂದಿ 28 ವಿಮಾನಗಳಲ್ಲಿ ಆಗಮಿಸಿದ್ದಾರೆ.
909 ಭಾರತೀಯರು ಕೋಸಿಸಿಯಿಂದ 5 ವಿಮಾನಗಳಲ್ಲಿ ಬಂದಿದ್ದಾರೆ 2404 ಭಾರತೀಯರು ರೆಸ್ಜಾವ್‌ ನಿಂದ 11 ವಿಮಾನಗಳ ಮೂಲಕ ಬಂದಿದ್ದಾರೆ. ಇನ್ನು ಕೀವ್‌ ನಿಂದ 242 ಭಾರತೀಯರು ತಾಯ್ನಾಡಿಗೆ ವಾಪಾಸ್‌ ಆಗಿದ್ದಾರೆ.
ಉಕ್ರೇನ್‌ನಲ್ಲಿ ಯುದ್ಧ ಪೀಡಿತ ಸುಮಿಯಿಂದ ಸುಮಾರು 600 ಭಾರತೀಯರನ್ನು ಸ್ಥಳಾಂತರಿಸುವಲ್ಲಿ ಭಾರತ ಯಶಸ್ವಿಯಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments