Webdunia - Bharat's app for daily news and videos

Install App

ದಾಖಲೆವಿಲ್ಲದೆ ಸಾಗಿಸುತ್ತಿದ್ದ 18 ಕೆ.ಜಿ.ಬೆಳ್ಳಿ ಆಭರಣ ವಶ

Webdunia
ಶನಿವಾರ, 1 ಏಪ್ರಿಲ್ 2023 (13:20 IST)
ನೀತಿ ಸಂಹಿತೆ‌ ನಡುವೆಯೂ ದಾಖಲೆಗಳಿಲ್ಲದೆ ಸಾಗಿಸುತ್ತಿದ್ದ 18 ಕೆ.ಜಿ. ಬೆಳ್ಳಿ ವಸ್ತುಗಳನ್ನು ಹಲಸೂರು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ ಸರ, ಉಂಗುರ, ಕೈ ಖಡ್ಗ ಸೇರಿದಂತೆ ವಿವಿಧ‌ ಮಾದರಿ ಬೆಳ್ಳಿ ವಸ್ತುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಚುನ್ನಿಲಾಲ್ ಹಾಗೂ ಇಂದ್ರಕುಮಾರ್ ಎಂಬುವರು ಇಂದು ಬೆಳಗ್ಗೆ ಹಲಸೂರಿನ‌ ಆರ್ಟಿಲರಿ ರೋಡ್ ನಲ್ಲಿ ಬೆಳ್ಳಿ ಸಾಮಾನು ಸಾಗಿಸುವಾಗ ನಾಕಾಬಂದಿ ಹಾಕಿದ್ದ ಪೊಲೀಸರು ವಾಹನ‌ ತಡೆಗಟ್ಟಿದ್ದಾರೆ. ತಪಾಸಣೆ ನಡೆಸಿದಾಗ ಬೆಳ್ಳಿ ಸಾಮಾನು ಪತ್ತೆಯಾಗಿದೆ.‌‌ ಕೂಡಲೇ ಇಬ್ಬರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಜ್ಯೂವೆಲ್ಲರಿ ಶಾಪ್ ವೊಂದಕ್ಕೆ ತೆಗದುಕೊಂಡು ಹೋಗುತ್ತಿರುವ ಹೇಳಿದ್ದಾರೆ. ಹೆಚ್ಚಿನ ಮಾಹಿತಿ ನೀಡಲು ನಿರಾಕರಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಗಂಭೀರ‌ ಸ್ವರೂಪವಲ್ಲದ‌‌ ಅಪರಾಧ ಪ್ರಕರಣವಾಗಿರುವುದರಿಂದ ಠಾಣಾ ಜಾಮೀನಿನ‌ ಮೇರೆಗೆ ಇಬ್ಬರು ವ್ಯಕ್ತಿಗಳನ್ನು ಬಿಡುಗಡೆ ಮಾಡಲಾಗಿದೆ. ವಶಕ್ಕೆ ಪಡೆದುಕೊಂಡಿರುವ ಬೆಳ್ಳಿ ಸಾಮಾನುಗಳನ್ನು ಮರಳಿ ಪಡೆಯಲು ಕೋರ್ಟ್ ನಲ್ಲಿ ದಾಖಲಾತಿ ಒದಗಿಸಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

Arecanut Price: ಅಡಿಕೆ, ಕೊಬ್ಬರಿ ಬೆಳೆಗಾರರಿಗೆ ನಿರಾಸೆ

ಮುಂದಿನ ಸುದ್ದಿ
Show comments