Webdunia - Bharat's app for daily news and videos

Install App

ಮತ್ತೆ ಭೀಕರ ಅನಾಹುತ: ದೇವರ ಪ್ರಸಾದ ಸೇವಿಸಿ 18 ಮಂದಿ ಗಂಭೀರ

Webdunia
ಸೋಮವಾರ, 29 ಏಪ್ರಿಲ್ 2019 (12:55 IST)
ದೇವರ ಪ್ರಸಾದ ಸೇವಿಸಿದ್ದ ಜನರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. ದೇವರ ಪ್ರಸಾದ ಸೇವಿಸಿ 18 ಮಂದಿ ಭಕ್ತರು ಅಸ್ವಸ್ಥರಾಗಿದ್ದಾರೆ.

ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಹೋಬಳಿ ಚಿನ್ನಪ್ಪನಹಳ್ಳಿಯಲ್ಲಿ ಈ ಘಟನೆ ನಡೆದಿದೆ.

ಆಂಜನೇಯ ಸ್ವಾಮಿ ಹರಿಸೇವೆ ಕಾರ್ಯಕ್ರಮವಿತ್ತು. ಕಾರ್ಯಕ್ರಮದ ನಂತರ ಅನ್ನ, ಸಾರು, ಪಲ್ಯ ವಿತರಣೆ ಮಾಡಲಾಗಿತ್ತು.
ಇಂದು ಬೆಳಗ್ಗೆ 9 ಗಂಟೆಯ ಸುಮಾರಿಗೆ ಗ್ರಾಮಸ್ಥರು ಅಸ್ಪಸ್ಥರಾಗಿದ್ದಾರೆ. 18 ಕ್ಕೂ‌ ಹೆಚ್ಚು ಜನರನ್ನ  ಶಿರಾ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments