Webdunia - Bharat's app for daily news and videos

Install App

ಮುಂಗಾರು ಅಂತ್ಯಕ್ಕೆ ರಾಜ್ಯದಲ್ಲಿ 18%ಮಳೆ ಕೊರತೆ

Webdunia
ಭಾನುವಾರ, 1 ಅಕ್ಟೋಬರ್ 2023 (15:00 IST)
ಹತ್ತು ವರ್ಷದಲ್ಲೇ ಅತಿ ಹೆಚ್ಚು ಮಳೆಕೊರತೆಗೆ ಸಾಕ್ಷಿ ಬೆಂಗಳೂರು ಸಾಕ್ಷಿಯಾಗಿದೆ.ಹವಾಮಾನ ಇಲಾಖೆ ಜೂನ್ 1ರಿಂದ ಸಪ್ಟೆಂಬರ್ 30ವರೆಗೆ ಮುಂಗಾರು ಎಂದು ಪರಿಗಣಿಸುತ್ತದೆ.ಮುಂಗಾರಿನ ಅವಧಿಯಲ್ಲಿ ವಾಡಿಕೆಗಿಂತ 18%ಮಳೆ  ಕೊರತೆಯಾಗಿದೆ ಎಂದು ಹವಾಮಾನ ತಜ್ಞ ಪ್ರಸಾದ್ ಹೇಳಿದ್ದಾರೆ.
 
ಪ್ರದೇಶವಾರು ಮಳೆ‌‌ಕೊರತೆ ನೋಡೊದಾದ್ರೆ !
 
ಕರಾವಳಿಯಲ್ಲಿ 13%‌ ಮಳೆಕೊರತೆ 
ಉತ್ತರ ಒಳನಾಡು 11%
ದಕ್ಷಿಣ ಒಳನಾಡು 28%
ಬೆಂಗಳೂರು ನಗರ ಜಿಲ್ಲೆ 15
ಬೆಂಗಳೂರು ನಗರಪ್ರದೇಶದಲ್ಲಿ 21%
ಬೆಂಗಳೂರು ಗ್ರಾಮಾಂತರ 5%
ಕಾವೇರಿ ಜಲಾನಯನ‌ ಪ್ರದೇಶದಲ್ಲಿ 33% ಮಳೆ ಕೊರತೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments