ಕನ್ನಡ ನಾಮಫಲಕ ಅಳವಡಿಸಿದ 18 ಅಂಗಡಿಗಳಿಗೆ ಬೀಗ

geetha
ಭಾನುವಾರ, 18 ಫೆಬ್ರವರಿ 2024 (21:05 IST)
ಬೆಂಗಳೂರು : ವಿಧಾನಸಭೆಯಲ್ಲಿ ಕರ್ನಾಟಕದ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯಲ್ಲಿ ಇರೋದು ಕಡ್ಡಾಯಗೊಳಿಸೋ ಮಸೂದೆಗೆ ಅಂಕಿತ ದೊರೆತಿದೆ. ಇನ್ನೂ ವಿಧಾನಪರಿಷತ್ ನಲ್ಲಿ ಪಾಸ್ ಆಗಿ ಕಾಯ್ದೆಯಾಗಿ ಜಾರಿಯಾಗೋದು ಮಾತ್ರ ಬಾಕಿ ಇದೆ. ಇದರ ನಡುವೆ ಬೆಂಗಳೂರಲ್ಲಿ ಕನ್ನಡ ನಾಮಫಲಕ ಅಳವಡಿಸದಂತ 18 ಅಂಗಟಿಗಳಿಗೆ ಬಿಬಿಎಂಪಿ ಬೀಗ ಜಡಿದಿದೆ.
 
ಬೆಂಗಳೂರು ನಗರದ ಪೂರ್ವ ವಲಯ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆ ಬಳಸದ ಉದ್ದಿಮೆಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಉದ್ದಿಮೆ ಮಾಲೀಕರಿಗೆ ಕೂಡಲೆ ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಚನೆ ನೀಡಲಾಗುತ್ತಿದೆ.

ಅದರಂತೆ ಪೂರ್ವ ವಲಯ ವ್ಯಾಪ್ತಿಯಲ್ಲಿ ಇಂದು ಶಾಂತಿನಗರ ಹಾಗೂ ಸಿ.ವಿ ರಾಮನ್‌ನಗರ ವ್ಯಾಪ್ತಿಯಲ್ಲಿ ವಲಯ ಆಯುಕ್ತರಾದ ಶ್ರೀಮತಿ ಸ್ನೇಹಲ್, ವಲಯ ಜಂಟಿ ಆಯುಕ್ತರಾದ ಶ್ರೀಮತಿ ಪಲ್ಲವಿ ರವರ ನಿರ್ದೇಶನದಂತೆ ವಲಯ ಆರೋಗ್ಯಾಧಿಕಾರಿಯಾದ ಡಾ. ಸವಿತಾ ರವರ ನೇತೃತ್ವದಲ್ಲಿ ಆರೋಗ್ಯ ವೈದ್ಯಾಧಿಕಾರಿಗಳ ತಂಡವು ಉದ್ದಿಮೆಗಳನ್ನು ಪರಿಶೀಲಿಸಿ ನಿಯಮಾನುಸಾರ ಶೇ.60% ರಷ್ಟು ಕನ್ನಡ ಭಾಷೆ ನಾಮಫಲಕಗಳನ್ನು ಅಳವಡಿಸದಿರುವ ಉದ್ದಿಮೆಗಳಿಗೆ ಭೇಟಿ ನೀಡಿ ಪರಿಶೀಲಿಸಸಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಸಿಕೊಳ್ಳುತ್ತಿದೆ: ಬಿವೈ ವಿಜಯೇಂದ್ರ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಟ್ಟ ಮೇಲೆ ಪ್ರಲ್ಹಾದ್ ಜೋಶಿಗೆ ಬಯಸದೇ ಬಂದ ಭಾಗ್ಯ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಮುಂದಿನ ಸುದ್ದಿ
Show comments