Webdunia - Bharat's app for daily news and videos

Install App

ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಹೆದ್ದಾರಿ ಸುಧಾರಣೆಗೆ 183 ಕೋಟಿ ರೂ. ಬಿಡುಗಡೆ: ಸಂಸದ ಪ್ರಕಾಶ ಹುಕ್ಕೇರಿ

Webdunia
ಭಾನುವಾರ, 25 ಸೆಪ್ಟಂಬರ್ 2016 (17:21 IST)
ಅಥಣಿ, ರಾಯಬಾಗ, ಹುಕ್ಕೇರಿ ಹಾಗೂ ಗೋಕಾಕ ವ್ಯಾಪ್ತಿಯಲ್ಲಿ ಬರುವ ರಾಜ್ಯ ಹೆದ್ದಾರಿಗಳ ಸುಧಾರಣೆಗೆ ಎಸ್‌ಎಚ್‌ಡಿಪಿ ಯೋಜನೆ ಅಡಿಯಲ್ಲಿ 183 ಕೋಟಿ ರೂಪಾಯಿ ಹಣ ಮಂಜೂರಾಗಿದೆ ಎಂದು ಸಂಸದ ಪ್ರಕಾಶ ಹುಕ್ಕೇರಿ ಹೇಳಿದರು. 
 
ಚಿಕ್ಕೋಡಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯಲ್ಲಿ ಬರುವ ಒಟ್ಟು 9 ರಾಜ್ಯ ಹೆದ್ದಾರಿಗಳಲ್ಲಿ 180 ಕಿಲೋಮೀಟರ್ ನೂತನ ಕಾಮಗಾರಿ ಮಾಡಲಾಗುವುದು. ಪ್ರತಿ 14 ಕಿಲೋಮೀಟರ್ ರಸ್ತೆಗೆ 98.38 ಲಕ್ಷ ರೂಪಾಯಿ ವೆಚ್ಚ ಮಾಡಲಾಗುತ್ತದೆ. 15 ತಿಂಗಳಲ್ಲಿ ಗುಣಮಟ್ಟದ ರಸ್ತೆ ನಿರ್ಮಾಣ ಮಾಡುವ ಮೂಲಕ ಸಾರ್ವಜನಿಕ ಸೇವೆಗೆ ಸಿದ್ಧಗೊಳಿಸುತ್ತೇವೆ ಎಂದರು. 
 
ಸರಕಾರಿ ರಸ್ತೆಗಳ ಗುಣಮಟ್ಟವನ್ನು ಕಾಪಾಡುವ ಉದ್ದೇಶದಿಂದ ಕ್ಯಾಟಕಾನ್ ಸಂಸ್ಥೆಗೆ ರಸ್ತೆಯ ಜವಾಬ್ದಾರಿ ನೀಡಲಾಗಿದೆ. ರಸ್ತೆ ಗುಣಮಟ್ಟ ನಿರ್ಮಾಣಕ್ಕಾಗಿ ವಿಶೇಷ ಅಧಿಕಾರಿಗಳ ಸಮಿತಿ ರಟನೆ ಮಾಡಲಾಗಿದೆ ಎಂದು ತಿಳಿಸಿದರು.
 
ಗುಣಮಟ್ಟದ ರಸ್ತೆ ನಿರ್ಮಾಣಕ್ಕಾಗಿ ಲೋಕೋಪಯೋಗಿ ಖಾತೆ ಸಚಿವರಾದ ಎಚ್‌.ಸಿ.ಮಹಾದೇವಪ್ಪನವರು ವಿಶೇಷ ಅನುದಾನ ಬಿಡುಗಡೆ ಮಾಡಿರುವುದಕ್ಕೆ ಸಂಸದ ಪ್ರಕಾಶ ಹುಕ್ಕೇರಿ ಅವರು ಅಭಿನಂದನೆ ಸಲ್ಲಿಸಿದರು. 

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಇಂದಿನ ಅಡಿಕೆ, ಕಾಳುಮೆಣಸು ಮಾರುಕಟ್ಟೆ ದರ ಹೇಗಿದೆ ನೋಡಿ

Gold Price: ಚಿನ್ನ ಖರೀದಿದಾರರಿಗೆ ಗುಡ್ ನ್ಯೂಸ್, ಇಂದಿನ ಬೆಲೆ ಎಷ್ಟು ನೋಡಿ

ತುರ್ತು ಪರಿಸ್ಥಿತಿಯ ಕರಾಳ ದಿನಗಳ ಸಂಬಂಧ ಅಭಿಯಾನ: ಸಿ.ಟಿ.ರವಿ

ಕಾಂಗ್ರೆಸ್, ಭ್ರಷ್ಟಾಚಾರ ಎರಡೂ ಒಬ್ಬರ ಬಿಟ್ಟು ಇನ್ನೊಬ್ಬರಿರಲ್ಲ: ಸಿಟಿ ರವಿ

ನಮಗೂ ಕುಟುಂಬವಿದೆ, ಜೀವನವಿದೆ ಬ್ಯಾನ್ ಮಾಡ್ಬೇಡಿ: ಬೈಕ್ ಟ್ಯಾಕ್ಸಿವಾಲಗಳ ಅಳಲು

ಮುಂದಿನ ಸುದ್ದಿ
Show comments