Webdunia - Bharat's app for daily news and videos

Install App

ಒಂದು ನಗರ 19 ಸಾವು ರಾಜಧಾನಿಯಲ್ಲಿನ ಘೋರ

Webdunia
ಗುರುವಾರ, 3 ಫೆಬ್ರವರಿ 2022 (20:19 IST)
ಒಂದು ತಿಂಗಳು…ಒಂದು ನಗರ… 19 ಸಾವು…! ಇತ್ತೀಚಿನ ದಿನಗಳಲ್ಲಿ ಬೆಂಗ ಳೂರು ಅಪಘಾತಗಳ ರಾಜಧಾನಿಯಾಗುತ್ತಿದೆ. ಅದರಲ್ಲೂ ಭಾರೀ ವಾಹನಗಳ ಅಜಾಗರೂಕತೆ ಸಾಲು ಸಾಲು ಸಾವುಗಳಿಗೆ ಕಾರಣವಾಗುತ್ತಿದೆ. ನಗರದಲ್ಲಿ ಲಾರಿ, ಟ್ರಕ್‌ ಗಳಂಥ ಭಾರಿ ವಾಹನಗಳು ನಗರದ ಜನನಿಬಿಡ ಪ್ರದೇಶಗಳಲ್ಲಿ ಎಗ್ಗಿಲ್ಲದೆ ಸಂಚರಿಸುತ್ತಿದ್ದು, ಸಾರ್ವಜನಿಕರ ಭೀತಿಗೆ ಕಾರಣವಾಗಿದೆ.
ಇತ್ತೀಚೆಗಷ್ಟೇ ರಿಯಾಲಿಟಿ ಶೋವೊಂದರ ಸ್ಪರ್ಧಿ ಆರು ವರ್ಷದ ಬಾಲಕಿ ಮತ್ತು ಪತ್ರಕ ರ್ತರೊಬ್ಬರು ಲಾರಿಗಳ ಅಡಿಯಲ್ಲಿ ಸಿಲುಕಿ ಸಾವನ್ನಪ್ಪಿದ ಬಳಿಕ, ಭಾರೀ ವಾಹನಗಳು ನಗರದೊಳಗೆ ಬರುತ್ತಿರುವುದು ಹೇಗೆ? ಇವರನ್ನು ಬಿಡುತ್ತಿರುವುದು ಯಾರು ಎಂಬ ಪ್ರಶ್ನೆಗಳು ಉದ್ಭವವಾಗುತ್ತಿವೆ. ಜನಸಾಮಾನ್ಯರೂ ಸಾಮಾಜಿಕ ಜಾಲತಾಣಗಳ ಮೂಲಕ ಸಂಚಾರಿ ಪೊಲೀಸರನ್ನು ಪ್ರಶ್ನಿಸುತ್ತಿದ್ದಾರೆ.
 
ಅಲ್ಲದೆ, ಹಗಲು ಹೊತ್ತಿನಲ್ಲಿಯೂ ಎಗ್ಗಿಲ್ಲದೇ ಭಾರೀ ವಾಹನಗಳನ್ನು ಸಂಚಾರಿ ಪೊಲೀಸರೇಕೆ ತಡೆದು ನಿಲ್ಲಿಸುತ್ತಿಲ್ಲ? ಇವರ ಮೇಲೆ ಏಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂಬ ಬಗ್ಗೆಯೂ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸರ್ಕಾರದ ಸಾಲದ ಲೆಕ್ಕ ಹೇಳಿದ ಪ್ರಿಯಾಂಕ್ ಖರ್ಗೆ: ನಿಮ್ಮ ಕತೆನೂ ಹೇಳಿ ಸ್ವಾಮಿ ಎಂದ ನೆಟ್ಟಿಗರು

ಲೋಕಸಭೆ ಚುನಾವಣೆ ಬಳಿಕ ರಾಹುಲ್ ಗಾಂಧಿಯೇ ಪ್ರಧಾನಿ: ತೇಜಸ್ವಿ ಯಾದವ್ ವಿಶ್ವಾಸ

ಭೀಕರ ಮೇಘಸ್ಫೋಟಕ್ಕೆ ತತ್ತರಿಸಿದ ಹಿಮಾಚಲ ಪ್ರದೇಶ: ವರ್ಷದಲ್ಲಿ ಒಟ್ಟು 140 ಬಲಿ

ಸೇನಾ ಯೋಧನ ಮೇಲೆ ಹಿಗ್ಗಾಮುಗ್ಗಾ ಥಳಿತ, ಟೋಲ್ ಸಂಗ್ರಹ ಸಂಸ್ಥೆಗೆ ಬಿತ್ತು ಭಾರೀ ದಂಡ

ಅವಾಚ್ಯ ಶಬ್ದಗಳಿಂದ ನಿಂದನೆ: ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments