Webdunia - Bharat's app for daily news and videos

Install App

ಟ್ರಾಫಿಕ್ ಜಾಮ್ ನಿಂದ ಬೆಂಗಳೂರಿಗೆ 19 ಸಾವಿರ ಕೋಟಿ ನಷ್ಟ

Webdunia
ಬುಧವಾರ, 16 ಆಗಸ್ಟ್ 2023 (13:33 IST)
ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗಳಿಗೆ ಯಾವಾಗ ಪರಿಹಾರ.?ಎಂದು ಜನ ಪ್ರಶ್ನೆ ಮಾಡ್ತಿದ್ದಾರೆ.ಶ್ರೀಹರಿ ಹಾಗೂ ತಂಡ ನೀಡಿರುವ ವರದಿಯಲ್ಲಿ ಬೆಂಗಳೂರಿಗೆ ಶಾಕಿಂಗ್ ಸುದ್ದಿ ಬಹಿರಂಗವಾಗಿದ್ದು,ಬೆಂಗಳೂರು ಟ್ರಾಫಿಕ್ ಸಮಸ್ಯೆಯಿಂದಾಗಿ ಬಾರಿ ನಷ್ಟ ಉಂಟಾಗಿದೆ.
 
ಹತ್ತಾರು ಜಂಕ್ಷನ್ ಗಳ ಬಳಿ ತಂಡ ಪರೀಶಿಲಾನೆ ನಡೆಸ್ತಿದೆ.ಈ ವೇಳೆ ವಾಹನಗಳ ವೇಗ ಕೇವಲ ಗಂಟೆಗೆ 8 ಕಿ.ಮೀ ಅಂದ್ರೆ ಆರೋಗ್ಯವಂತ ಮನುಷ್ಯ ನಡೆಯುವ ವೇಗಕ್ಕಿಂತಲು ವಾಹನಗಳ ವೇಗ ಕಡಿಮೆ ಇದೆ.ಅವೈಜ್ಞಾನಿಕ ಸಿಗ್ನಲ್ ಗಳಿಂದಾಗಿ ಸಮಸ್ಯೆ ಹೆಚ್ಚಾಗುತ್ತಿದೆ.ಅಮೂಲ್ಯ ಸಮಯವನ್ನು ಟ್ರಾಫಿಕ್ ನಲ್ಲೇ ಬೆಂಗಳೂರಿಗರು ಕಳೆಯುತ್ತಿದ್ದಾರೆ.
 
ಫ್ಯೂಲ್,ಸಮಯ,ಶಕ್ತಿ ಇವೆಲ್ಲವನ್ನೂ ದುಡ್ಡಿಗೆ ಪರಿವರ್ತಿಸಿದಾಗ ವಾರ್ಷಿಕವಾಗಿ ಬೆಂಗಳೂರಿಗೆ 19 ಸಾವಿರ ಕೋಟಿ ನಷ್ಟ ಅನುಭವಿಸುತ್ತೆ.ಈ ವರದಿ ಬೆಚ್ಚಿ ಬೀಳಿಸಿದ್ದು ರಾಷ್ಟ್ರ ಮಟ್ಟದಲ್ಲಿ  ಶ್ರಿ ಹರಿ ವರದಿ ಸದ್ದು ಮಾಡಿದೆ.ಸದ್ಯ ಡಿಸಿಎಂ ಅಂಗಳದಲ್ಲಿ ಈ ವರದಿ,ಟ್ರಾಫಿಕ್ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಸರ್ಕಾರ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

14ದಿನ ನ್ಯಾಯಾಂಗ ಬಂಧನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಕಾನೂನಿನ ಮುಂದಿನ ನಡೆಯೇನು

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಮುಂದಿನ ಸುದ್ದಿ
Show comments