Webdunia - Bharat's app for daily news and videos

Install App

ಟ್ರಾಫಿಕ್ ಜಾಮ್ ನಿಂದ ಬೆಂಗಳೂರಿಗೆ 19 ಸಾವಿರ ಕೋಟಿ ನಷ್ಟ

Webdunia
ಬುಧವಾರ, 16 ಆಗಸ್ಟ್ 2023 (13:33 IST)
ಬೆಂಗಳೂರಿನ ಟ್ರಾಫಿಕ್ ಸಮಸ್ಯೆಗಳಿಗೆ ಯಾವಾಗ ಪರಿಹಾರ.?ಎಂದು ಜನ ಪ್ರಶ್ನೆ ಮಾಡ್ತಿದ್ದಾರೆ.ಶ್ರೀಹರಿ ಹಾಗೂ ತಂಡ ನೀಡಿರುವ ವರದಿಯಲ್ಲಿ ಬೆಂಗಳೂರಿಗೆ ಶಾಕಿಂಗ್ ಸುದ್ದಿ ಬಹಿರಂಗವಾಗಿದ್ದು,ಬೆಂಗಳೂರು ಟ್ರಾಫಿಕ್ ಸಮಸ್ಯೆಯಿಂದಾಗಿ ಬಾರಿ ನಷ್ಟ ಉಂಟಾಗಿದೆ.
 
ಹತ್ತಾರು ಜಂಕ್ಷನ್ ಗಳ ಬಳಿ ತಂಡ ಪರೀಶಿಲಾನೆ ನಡೆಸ್ತಿದೆ.ಈ ವೇಳೆ ವಾಹನಗಳ ವೇಗ ಕೇವಲ ಗಂಟೆಗೆ 8 ಕಿ.ಮೀ ಅಂದ್ರೆ ಆರೋಗ್ಯವಂತ ಮನುಷ್ಯ ನಡೆಯುವ ವೇಗಕ್ಕಿಂತಲು ವಾಹನಗಳ ವೇಗ ಕಡಿಮೆ ಇದೆ.ಅವೈಜ್ಞಾನಿಕ ಸಿಗ್ನಲ್ ಗಳಿಂದಾಗಿ ಸಮಸ್ಯೆ ಹೆಚ್ಚಾಗುತ್ತಿದೆ.ಅಮೂಲ್ಯ ಸಮಯವನ್ನು ಟ್ರಾಫಿಕ್ ನಲ್ಲೇ ಬೆಂಗಳೂರಿಗರು ಕಳೆಯುತ್ತಿದ್ದಾರೆ.
 
ಫ್ಯೂಲ್,ಸಮಯ,ಶಕ್ತಿ ಇವೆಲ್ಲವನ್ನೂ ದುಡ್ಡಿಗೆ ಪರಿವರ್ತಿಸಿದಾಗ ವಾರ್ಷಿಕವಾಗಿ ಬೆಂಗಳೂರಿಗೆ 19 ಸಾವಿರ ಕೋಟಿ ನಷ್ಟ ಅನುಭವಿಸುತ್ತೆ.ಈ ವರದಿ ಬೆಚ್ಚಿ ಬೀಳಿಸಿದ್ದು ರಾಷ್ಟ್ರ ಮಟ್ಟದಲ್ಲಿ  ಶ್ರಿ ಹರಿ ವರದಿ ಸದ್ದು ಮಾಡಿದೆ.ಸದ್ಯ ಡಿಸಿಎಂ ಅಂಗಳದಲ್ಲಿ ಈ ವರದಿ,ಟ್ರಾಫಿಕ್ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಸರ್ಕಾರ ಮುಂದಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments