Webdunia - Bharat's app for daily news and videos

Install App

ಭೀಮಾ ನದಿಗೆ 2.74 ಲಕ್ಷ ಕ್ಯೂಸೆಕ್ಸ್ ನೀರು: ಪ್ರವಾಹ ಪರಿಸ್ಥಿತಿ ವೀಕ್ಷಿಸಿದ ಬಿಜೆಪಿ ಸಂಸದ

Webdunia
ಶುಕ್ರವಾರ, 9 ಆಗಸ್ಟ್ 2019 (16:46 IST)
ಮಹಾರಾಷ್ಟ್ರದ ಉಜನಿ ಜಲಾಶಯ ಮತ್ತು ವೀರಾ ನದಿಯಿಂದ ನೀರು ಬಿಡುಗಡೆ ಹಿನ್ನಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿದ್ದು, ಜನಪ್ರತಿನಿಧಿಗಳು, ಅಧಿಕಾರಿಗಳು ಭೇಟಿ ನೀಡುತ್ತಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ ಮಳುಗಡೆಯಾಗಿರುವ ಬ್ರಿಡ್ಜ್ ಕಮ್ ಬ್ಯಾರೇಜ್, ಬೆಳೆ ಹಾನಿಗೊಳಗಾದ ಪ್ರದೇಶಗಳನ್ನು ಕಲಬುರಗಿ ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್ ವೀಕ್ಷಿಸಿದ್ರು. ಪ್ರವಾಹಕ್ಕೀಡಾಗುವ ಹಳ್ಳಿಗಳಲ್ಲಿ ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ರು.

ಅಫಜಲಪುರ ತಾಲೂಕಿನ ಸುಕ್ಷೇತ್ರ ದೇವಲ ಗಾಣಗಾಪುರದ ಬ್ರಿಡ್ಜ್ ಕಮ್ ಬ್ಯಾರೇಜ್ ಅನ್ನು ವೀಕ್ಷಿಸಿದರು.  ಪ್ರವಾಹ ಪರಿಸ್ಥಿತಿ ಹಾಗೂ ಇದನ್ನು ಎದುರಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ ತಹಸೀಲ್ದಾರ್, ತಾಂ.ಪಂ.ಕಾರ್ಯನಿರ್ವಾಹಕ ಅಧಿಕಾರಿ, ಇಂಜಿನಿಯರ್ ಮುಂತಾದವರಿಂದ ಮಾಹಿತಿ ಪಡೆದ್ರು.

ಪ್ರವಾಹ ಎದುರಿಸುವ ನಿಟ್ಟಿನಲ್ಲಿ ಕೇಂದ್ರವು ರಾಜ್ಯ ಸರ್ಕಾರದೊಂದಿಗಿದ್ದು, ಏನೆಲ್ಲಾ ಪರಿಹಾರಬೇಕು ಅದೆಲ್ಲ ನೀಡಲಿದೆ ಎಂದು ಅವರು ಭರವಸೆ ನೀಡಿದರು. ನದಿ ತೀರಗಳ ಗ್ರಾಮಸ್ಥರು ಯಾವುದೇ ಆತಂಕಕ್ಕೊಳಗಾಗಬಾರದೆಂದು ಧೈರ್ಯ ತುಂಬಿದ ಅವರು ಜನರಿಗೆ ಮನೋಬಲ ತುಂಬಲೆಂದೇ ಇಲ್ಲಿಗೆ ಭೇಟಿ ನೀಡಿರುವುದಾಗಿ ಸಂಸದ ಜಾಧವ್ ಹೇಳಿದ್ರು.

ಘತ್ತರಗಾ ಬ್ರಿಡ್ಜ್, ಸೊನ್ನ ಬ್ಯಾರೇಜ್‍ ಹಾಗೂ ಚಿನ್ಮಳ್ಳಿ ಬ್ರಿಡ್ಜ್ ವೀಕ್ಷಣೆ ಮಾಡಿದ್ರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments