Webdunia - Bharat's app for daily news and videos

Install App

ಹುಬ್ಬಳ್ಳಿಯ ಹೂಡಿಕೆದಾರರಿಗೆ 2 ಕೋಟಿ ವಂಚಿಸಿದ ಓಂಕಾರೇಶ್ವರ ಫೈನಾನ್ಸ್

Webdunia
ಶುಕ್ರವಾರ, 27 ನವೆಂಬರ್ 2015 (11:56 IST)
ಹುಬ್ಬಳ್ಳಿಯ ಓಂಕಾರೇಶ್ವೇರ ಫೈನಾನ್ಸ್ ಕಂಪನಿ ಹೂಡಿಕೆದಾರರಿಗೆ 2 ಕೋಟಿ ವಂಚನೆ ಮಾಡಿದೆ ಎಂದು ದೂರು ನೀಡಲಾಗಿದೆ. 35 ಜನರಿಗೆ 2 ಕೋಟಿಗೂ ಹೆಚ್ಚು ಹಣವನ್ನು ಚಿಟ್ ಫಂಡ್ ಹೆಸರಿನಲ್ಲಿ ಸಂಗ್ರಹಿಸಿ ವಂಚನೆ ಮಾಡಲಾಗಿದೆ.

ಪ್ರಕರಣ ದಾಖಲಾಗುತ್ತಿದ್ದಂತೆ ಆರೋಪಿ ಫೈನಾನ್ಸ್ ಮಾಲೀಕ ಪರಶುರಾಮ ಉಪಚಗಿ ನಾಪತ್ತೆಯಾಗಿದ್ದಾನೆಂದು ತಿಳಿದುಬಂದಿದೆ.  ಕಳೆದ 10-12 ವರ್ಷಗಳಿಂದ ಚಿಟ್ ಫಂಡ್ ನಡೆಸುತ್ತಿದ್ದ ಅವನು ನಷ್ಟವಾಗಿದೆಯೆಂದು ಹೇಳಿ ಕಳೆದ 8 ತಿಂಗಳಿಂದ ಯಾವುದೇ ಕಾರ್ಯನಿರ್ವಹಿಸುತ್ತಿರಲಿಲ್ಲ.

ಈ ಕುರಿತು ಹೂಡಿಕೆದಾರರು ಪ್ರಶ್ನಿಸಿದಾಗ ನಾನು ಈಗ ಸ್ವಲ್ಪ ತೊಂದರೆಯಲ್ಲಿದ್ದೇನೆ. ಸುಧಾರಣೆಯಾದ ಬಳಿಕ ಹಿಂತಿರುಗಿಸುತ್ತೇನೆ. ನಾನು ಎಲ್ಲಿಗೂ ಹೋಗುವುದಿಲ್ಲ ಎಂದು ಹೇಳಿದ್ದ. ಈಗ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರಿಂದ ಗ್ರಾಹಕರಿಗೆ ತಲೆಬಿಸಿಯಾಗಿದೆ. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments