2 ದಿನ ಜೆಪಿ ನಡ್ಡಾ ರಾಜ್ಯ ಪ್ರವಾಸ

Webdunia
ಸೋಮವಾರ, 20 ಫೆಬ್ರವರಿ 2023 (16:46 IST)
ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿದೆ. ಪ್ರಮುಖ ಪ್ರಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್​ ಅಬ್ಬರದ ಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಕಾಂಗ್ರೆಸ್ ​ಮತ್ತು ಜೆಡಿಎಸ್​ ಪಕ್ಷಗಳ ಸ್ಥಳೀಯ ನಾಯಕರು ಅಖಾಡಕ್ಕೆ ಇಳಿದು ಪ್ರಚಾರದ ಭರಾಟೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಆದರೆ ಬಿಜೆಪಿಗರದು ಮಾತ್ರ ಭಿನ್ನವಾಗಿದ್ದು, ನಿರೀಕ್ಷೆಯಂತೆ ಕೇಂದ್ರ ನಾಯಕರನ್ನು ಮತಬೇಟೆಗೆ ಕರೆಸುತ್ತಿದ್ದಾರೆ. ಮತ್ತೆ ಜೆ.ಪಿ.ನಡ್ಡಾ ಇಂದಿನಿಂದ 2 ದಿನ ರಾಜ್ಯ ಪ್ರವಾಸ ಮಾಡಲಿದ್ದಾರೆ. ಈಗಾಗಲೆ ನಿನ್ನೆ (ಫೆ.19) ರಾತ್ರಿ ಮಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಇಂದು ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಉಡುಪಿಯ ಎಂಜಿಎಂ ಮೈದಾನದಲ್ಲಿ ನಡೆಯುವ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಬಳಿಕ ಉಡುಪಿ ಕೃಷ್ಣಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮುಳ್ಳಿಕಟ್ಟೆಯಲ್ಲಿ ನಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳುತ್ತಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಶ್ಚಿಮ ಬಂಗಾಲದಲ್ಲಿ ಎಲ್ಲರೆದುರೇ ಪತ್ನಿಯನ್ನು ಕೊಚ್ಚಿ ಕೊಲೆ ಮಾಡಿದ ಪತಿ: ಭೀಕರ ದೃಶ್ಯ ವೈರಲ್ Video

ಎದುರು ಬೈಕ್ ಇದ್ದರು ಗುದ್ದಿಕೊಂಡೆ ಹೋದ ಥಾರ್ ಡ್ರೈವರ್, ಸ್ವಲ್ಪ ಹೆಚ್ಚುಕಮ್ಮಿ ಆಗ್ತಾ ಇದ್ರೂ ಸವಾರನ ಜೀವಕ್ಕೆ ಕುತ್ತು, Video

ಬಡವರ ಮಕ್ಕಳನ್ನು ಆರ್ ಎಸ್ಎಸ್ ಗೆ ಬಿಡ್ತಾರೆ, ಬಿಜೆಪಿಯವರ ಮಕ್ಕಳು ಇರ್ತಾರಾ: ಪ್ರಿಯಾಂಕ್ ಖರ್ಗೆ

ಸಹಪಾಠಿಗಳ ಕಿರುಕುಳ, ಶಿಕ್ಷಕರ ನಿರ್ಲಕ್ಷ್ಯಕ್ಕೆ ಜೀವಕ್ಕೆ ಕುತ್ತುತಂದುಕೊಂಡ 4ತರಗತಿ ಬಾಲಕಿ, Video

ಭಾರತದಲ್ಲಿನ ಪ್ರೇಮಿಗಾಗಿ ಅಮೆರಿಕದಲ್ಲಿ ಪತ್ನಿಯನ್ನು ಕೊಂದ ವ್ಯಕ್ತಿ

ಮುಂದಿನ ಸುದ್ದಿ
Show comments