ರಾಜ್ಯಕ್ಕೆ ಇಬ್ಬರು ಡಿ.ಸಿಎಂ

Webdunia
ಭಾನುವಾರ, 14 ನವೆಂಬರ್ 2021 (19:10 IST)
ರಾಜ್ಯದಲ್ಲಿ ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಲು ಕೇಂದ್ರ ಬಿಜೆಪಿ ವರಿಷ್ಠರು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.
 
ಕಾಂಗ್ರೆಸ್ ನಡೆಸುತ್ತಿರುವ ಬಿಟ್ ಕಾಯಿನ್ ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿರುವ ನಡುವೆಯೇ ಬಿಜೆಪಿ ವರಿಷ್ಠರು ಪ್ರಬಲವಾಗಿ ಪಕ್ಷದ ಪರವಾಗಿ ನಿಲ್ಲಲು ಮತ್ತು ಸಮರ್ಥರನ್ನು ಡಿಸಿಎಂ ಹುದ್ದೆಗೆ ತರಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ, ಸಿಎಂ ಬಸವರಾಜ ಬೊಮ್ಮಾಯಿ ಅವರು ಏಕಾಂಗಿಯಾಗಿ ವಿಪಕ್ಷದ ಟೀಕೆಗಳನ್ನು ಎದುರಿಸಲು ಸಾಧ್ಯವಾಗುತ್ತಿಲ್ಲ. ಇದಲ್ಲದೆ ಪಕ್ಷದಲ್ಲಿ ಹಾಗೂ ರಾಜ್ಯ ನಾಯಕರಲ್ಲಿ ಭಿನ್ನಾಭಿಪ್ರಾಯಗಳು ಕೂಡ ಹೆಚ್ಚಾಗುತ್ತಿವೆ. ಇದನ್ನು ಪರಿಹರಿಸುವ ನಿಟ್ಟಿನಲ್ಲಿ ಪ್ರಬಲ ಸಮುದಾಯಕ್ಕೆ ಡಿಸಿಎಂ ಸ್ಥಾನ ನೀಡಿ ಪಕ್ಷಕ್ಕೆ ಹೊಸ ವರ್ಚಸ್ಸು ನೀಡಿ ಜನ ಮನ ಗೆಲ್ಲಲು ತಂತ್ರಗಾರಿಕೆಯನ್ನು ಹೆಣೆಯಲಾಗಿದೆ ಎನ್ನಲಾಗುತ್ತಿದೆ. ಇದರ ನಡುವೆ ಸಂಪುಟ ವಿಸ್ತರಣೆ ಕೂಡ ನಡೆದರೂ ಅಚ್ಚರಿ ಪಡಬೇಕಾಗಿಲ್ಲ ಎಂದು ವಿಶ್ವಸನೀಯ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಪ್ರತಿಭಟನಾಕಾರರನ್ನು ಜೆಪಿ ನಡ್ಡಾ ಭೇಟಿ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಅಂತ್ಯ, ಆದರೆ ಮಾಮೂಲಿ ಆಹಾರ ಸೇವಿಸುವಂತಿಲ್ಲ

ಅಗಲಿದ ಅಮ್ಮನಿಗೆ ಕೊನೆ ಬಾರಿ ಮುತ್ತಿಕ್ಕಿ ಅಂತಿಮ ನಮನ ಸಲ್ಲಿಸಿದ ಎಚ್‌ಡಿ ಕುಮಾರಸ್ವಾಮಿ, Video

ಶಿರೂರು ಕರಾವಳಿ ಬಳಿ ದೋಣಿ ದುರಂತ: ಐವರು ಮೀನುಗಾರರ ರಕ್ಷಣೆ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಮುಂದಿನ ಸುದ್ದಿ
Show comments