Webdunia - Bharat's app for daily news and videos

Install App

ಬಿಜೆಪಿ ಪಾಳಯದಲ್ಲಿ 2 FIR ದಾಖಲು

Webdunia
ಶುಕ್ರವಾರ, 14 ಏಪ್ರಿಲ್ 2023 (19:54 IST)
ಬಿಜೆಪಿ ಪಟ್ಟಿ ಬಿಡುಗಡೆ ನಂತರ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ.. ತಮ್ಮೇಶ್ ​ಗೌಡಗೆ ಟಿಕೆಟ್​ ಒಲಿದುಬಂದಿದ್ದು, ಎ. ರವಿ ಹಾಗೂ ಮುನೀಂದ್ರ ಕುಮಾರ್​ಗೆ ಟಿಕೆಟ್ ಕೈತಪ್ಪಿ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.. ಇನ್ನು ಬ್ಯಾಟರಾಯನಪುರದ ಬಿಜೆಪಿ ಪಾಳಯದಲ್ಲಿ 2 ಪ್ರತ್ಯೇಕ FIR ದಾಖಲಾಗಿದೆ.. ಎ ರವಿ ಹಾಗೂ ಮುನೀಂದ್ರ ಕುಮಾರ್ ಬೆಂಬಲಿಗರ ಪ್ರತಿಭಟನೆ ಬಗ್ಗೆ ಕೊಡಿಗೇಹಳ್ಳಿ ಠಾಣೆಯಲ್ಲಿ FIR ದಾಖಲಾಗಿದೆ.. ಇತ್ತ ತಮ್ಮೇಶ್​ ಗೌಡ ಪರ ಕಾರ್ಯಕರ್ತರಿಂದ ಮಹಿಳಾ ಕಾರ್ಯದರ್ಶಿಗೆ ಬೆದರಿಕೆ ಹಾಕಿದ್ದಾರೆ.. ಕಾಂತಲಕ್ಷ್ಮಿ ಎಂಬುವರಿಗೆ ತಮ್ಮೇಶ್​ಗೌಡ ಪರ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ.. ಮರ್ಯಾದೆ ಕಳೆದು ಸಾರ್ವಜನಿಕವಾಗಿ ಓಡಾಡದೆ ಮಾಡುತ್ತೇವೆಂದು ಧಮ್ಕಿ ಹಾಕಿದ್ದಾರೆ.. ಈ ಸಂಬಂಧ ಅಮೃತಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut price today: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price today: ಚಿನ್ನ ಖರೀದಿದಾರರಿಗೆ ಇಂದು ಮತ್ತೆ ಶಾಕ್

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

ಮುಂದಿನ ಸುದ್ದಿ
Show comments