Webdunia - Bharat's app for daily news and videos

Install App

ಬಿಜೆಪಿ ಪಾಳಯದಲ್ಲಿ 2 FIR ದಾಖಲು

Webdunia
ಶುಕ್ರವಾರ, 14 ಏಪ್ರಿಲ್ 2023 (19:54 IST)
ಬಿಜೆಪಿ ಪಟ್ಟಿ ಬಿಡುಗಡೆ ನಂತರ ಬ್ಯಾಟರಾಯನಪುರ ಕ್ಷೇತ್ರದಲ್ಲಿ ಅಸಮಾಧಾನದ ಹೊಗೆ ಭುಗಿಲೆದ್ದಿದೆ.. ತಮ್ಮೇಶ್ ​ಗೌಡಗೆ ಟಿಕೆಟ್​ ಒಲಿದುಬಂದಿದ್ದು, ಎ. ರವಿ ಹಾಗೂ ಮುನೀಂದ್ರ ಕುಮಾರ್​ಗೆ ಟಿಕೆಟ್ ಕೈತಪ್ಪಿ ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.. ಇನ್ನು ಬ್ಯಾಟರಾಯನಪುರದ ಬಿಜೆಪಿ ಪಾಳಯದಲ್ಲಿ 2 ಪ್ರತ್ಯೇಕ FIR ದಾಖಲಾಗಿದೆ.. ಎ ರವಿ ಹಾಗೂ ಮುನೀಂದ್ರ ಕುಮಾರ್ ಬೆಂಬಲಿಗರ ಪ್ರತಿಭಟನೆ ಬಗ್ಗೆ ಕೊಡಿಗೇಹಳ್ಳಿ ಠಾಣೆಯಲ್ಲಿ FIR ದಾಖಲಾಗಿದೆ.. ಇತ್ತ ತಮ್ಮೇಶ್​ ಗೌಡ ಪರ ಕಾರ್ಯಕರ್ತರಿಂದ ಮಹಿಳಾ ಕಾರ್ಯದರ್ಶಿಗೆ ಬೆದರಿಕೆ ಹಾಕಿದ್ದಾರೆ.. ಕಾಂತಲಕ್ಷ್ಮಿ ಎಂಬುವರಿಗೆ ತಮ್ಮೇಶ್​ಗೌಡ ಪರ ಕಾರ್ಯಕರ್ತರು ಬೆದರಿಕೆ ಹಾಕಿದ್ದಾರೆ.. ಮರ್ಯಾದೆ ಕಳೆದು ಸಾರ್ವಜನಿಕವಾಗಿ ಓಡಾಡದೆ ಮಾಡುತ್ತೇವೆಂದು ಧಮ್ಕಿ ಹಾಕಿದ್ದಾರೆ.. ಈ ಸಂಬಂಧ ಅಮೃತಹಳ್ಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments