ಅಂಬಾರಿ ಮೆರವಣಿಗೆ 2 ಗಂಟೆ ತಡವಾಗಿ ಶುರು..!!!

Webdunia
ಬುಧವಾರ, 5 ಅಕ್ಟೋಬರ್ 2022 (16:26 IST)
ಜಂಬೂಸವಾರಿ ಮೆರವಣಿಗೆ ಸುಮಾರು 2 ಗಂಟೆ ತಡವಾಗಿ ಆರಂಭವಾಗಲಿದೆ. ಈ ಹಿಂದೆ 5 ಗಂಟೆ ಒಳಗೆ ಚಾಮುಂಡಿ ತಾಯಿ ವಿರಾಜಮಾನಳಾದ ಚಿನ್ನದ ಅಂಬಾರಿ ಬನ್ನಿ ಮಂಟಪದ ಸಮೀಪ ಸಾಗುತ್ತಿತ್ತು.
 
ಆದರೆ ಈ ಬಾರಿ ದೇವಿಗೆ ಪುಷ್ಪಾರ್ಚನೆ ಸಮಯವೇ 5 ಗಂಟೆಯ ಬಳಿಕ, ಅಂದರೆ ಸಂಜೆ 5.07ರಿಂದ 5.18ರವರೆಗೆ ಸಲ್ಲುವ ಶುಭ ಮೀನ ಲಗ್ನದಲ್ಲಿ ಅಂಬಾರಿಗೆ ಪೂಜೆ ಸಲ್ಲಿಸಲಾಗುತ್ತದೆ.
ಹೀಗಾಗಿ ಮೆರವಣಿಗೆ ತಡವಾಗಲಿದ್ದು, ಬನ್ನಿಮಂಟಪ ತಲುಪುವಷ್ಟರಲ್ಲಿ ರಾತ್ರಿಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments