Webdunia - Bharat's app for daily news and videos

Install App

ಬೆಂಗಳೂರು ಮಳೆಗೆ 2 ಸಾವು, 300 ದೂರು, 2000 ಮನೆ ಮುಳುಗಡೆ

Webdunia
ಬುಧವಾರ, 18 ಮೇ 2022 (14:34 IST)
ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಮಳೆಗೆ ಉಲ್ಲಾಳ ಕ್ರಾಸ್‌ ನಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ.
ಬೆಂಗಳೂರಿನಲ್ಲಿ ಮಳೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿಧರ್‌, ನಗರದಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದ ಹಲವು ಪ್ರದೇಶಗಳಿಗೆ ನೀರು ನುಗ್ಗಿದೆ. ಜನರನ್ನು ಸುರಕ್ಷಿತ ಪ್ರದೇಶಗಳಿಗೆ ಕಳುಹಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದರು.
ಬೆಂಗಳೂರಿನಲ್ಲಿ ಮಳೆಯಿಂದ ಹಾನಿ ಕುರಿತು 250ರಿಂದ 300 ದೂರುಗಳು ಬಂದಿದ್ದು, ಸುಮಾರು 2000 ಮನೆಗಳಿಗೆ ನೀರು ನುಗ್ಗಿದೆ. ಉಳ್ಳಾಲ ಉಪನಗರದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments