Webdunia - Bharat's app for daily news and videos

Install App

ರೈತ ಯುವಕರನ್ನ ಮದುವೆ ಆಗೋರಿಗೆ 2 ಲಕ್ಷ ಪ್ರೋತ್ಸಾಹ ಧನ

Webdunia
ಶುಕ್ರವಾರ, 28 ಏಪ್ರಿಲ್ 2023 (10:01 IST)
ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರು ಜನತಾ ಪ್ರಣಾಳಿಕೆ ಹೆಸರಿನಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.

ರೈತರಿಗೆ ಬಿತ್ತನೆ ಬೀಜ, ರಸಗೊಬ್ಬರ ಖರೀದಿಗೆ ಪ್ರತಿ ಎಕರೆ ವಾರ್ಷಿಕ 10 ಸಾವಿರ ರೂ. ಸಹಾಯ ಧನ, ರೈತ ಯುವಕರನ್ನು ಮದುವೆ ಆಗೋರಿಗೆ 2 ಲಕ್ಷ ರೂ. ಪ್ರೋತ್ಸಾಹ ಧನ ನೀಡಲಾಗುವುದು. ಸಾರಿಗೆ ನೌಕರರಿಗೆ ನಗದುರಹಿತ ವೈದ್ಯಕೀಯ ಸವಲತ್ತು ನೀಡುವುದು ಹಾಗೂ ವೃತ್ತಿನಿರತ ವಕೀಲರ ರಕ್ಷಣೆಗೆ ಕಾಯ್ದೆ ಜಾರಿಗೊಳಿಸಲಾಗುವುದು.

ನೊಂದಾಯಿತ ವಕೀಲರಿಗೆ ನ್ಯಾಯ ಕವಚ ವಿಮಾ ಯೋಜನೆ ಜಾರಿಗೊಳಿಸುವುದು, ವಕೀಲರ ಮಾಸಿಕ ಭತ್ಯೆ 2 ಸಾವಿರದಿಂದ 3 ಸಾವಿರ ರೂ. ಹೆಚ್ಚಳ ಮಾಡುವುದು. ಮುಸ್ಲಿಮರ 4% ಮೀಸಲಾತಿ ಮರು ಸ್ಥಾಪನೆ ಹಾಗೂ ಧಾರ್ಮಿಕ ಅಲ್ಪಸಂಖ್ಯಾತರ ಏಳಿಗೆಗೆ ಬಜೆಟ್ನಲ್ಲಿ ಪ್ರತಿ ವರ್ಷ 5% ಮೀಸಲು ( ಬೌದ್ದ, ಪಾರ್ಸಿ, ಜೈನ, ಮುಸ್ಲಿಂ, ಸಿಖ್) ನೀಡುವುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments