Webdunia - Bharat's app for daily news and videos

Install App

2 ಲಕ್ಷಕ್ಕೆ ಸ್ಕೆಚ್ , ಸಿಕ್ಕಿದು 2 ಕೋಟಿ.. ಕಳ್ಳರು ಅಂದರ್

Webdunia
ಗುರುವಾರ, 7 ಏಪ್ರಿಲ್ 2022 (15:58 IST)
ಮನೆಯಲ್ಲಿ ಹಣ ಕಳ್ಳತನ ಬಗ್ಗೆ ಸಂದೀಪ್ ಲಾಲ್ ದೂರು ನೀಡಿದ್ದ. ಅದರೆ, ಎರಡು ಕೋಟಿ ರೂ. ಹಣ ರೀಕವರಿಯಾದ ಮೇಲೆ ಆತನೇ ದೂರುದಾರನೂ ಬೆಚ್ಚಿಬಿದ್ದಿದ್ದಾನೆ. ಎರಡು ಕೋಟಿ ಹಣದ ಮೂಲದ ಬಗ್ಗೆ ಸಂದೀಪ್ ಲಾಲ್ ಪೊಲೀಸರಿಗೆ ವಿವರ ಕೊಟ್ಟಿಲ್ಲ. ಹೀಗಾಗಿ ಈತನ ಹಣವನ್ನು ಜಪ್ತಿ ಮಾಡಿ ನ್ಯಾಯಾಲಯಕ್ಕೆ ಒಪ್ಪಿಸಿದ್ದೇವೆ. ಜತೆಗೆ ಹಣದ ಮೂಲದ ಬಗ್ಗೆ ತನಿಖೆ ನಡೆಸುವಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಅಕ್ರಮ ಹಣ ಗಳಿಕೆ ಕುರಿತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ತನೀಕೆ ನಡೆಸಲಿದ್ದಾರೆ ಎಂದು ದಕ್ಷಿಣ ವಿಭಾಗದ ಡಿಸಿಪಿ ಹರೀಶ್ ಪಾಂಡೆ 'ಒನ್‌ಇಂಡಿಯಾ ಕನ್ನಡ'ಕ್ಕೆ ತಿಳಿಸಿದ್ದಾರೆ.
 
ಹಣ ಕಳೆದುಕೊಂಡ ಮಾಲೀಕ ಹಣ ಸಿಕ್ಕರೂ ಅದನ್ನು ಪಡೆಯಲಾಗದೇ ಇದೀಗ ಲೆಕ್ಕ ಕೊಡಬೇಕಾದ ಅನಿವಾರ್ಯತೆ ಎದುರಾಗಿದೆ. ಕೇವಲ ಚಿಲ್ಲರೆ ಕಾಸಿಗಾಗಿ ಮನೆ ಬೀಗ ಒಡೆಯುತ್ತಿದ್ದ ಕಳ್ಳರು ಕೋಟಿ ಕೋಟಿ ಕದ್ದು ಸಿಕ್ಕಿಬಿದ್ದು ಮತ್ತೆ ಜೈಲಿಗೆ ಹೋಗಿದ್ದಾರೆ. ಡಿಸಿಪಿ ಹರೀಶ್ ಪಾಂಡೆ ಅವರ ಮಾರ್ಗದರ್ಶನದಲ್ಲಿ ಈ ಪ್ರಕರಣ ಪತ್ತೆ ಮಾಡಿದ ಕುಮಾರಸ್ವಾಮಿ ಲೇಔಟ್ ಪೊಲೀಸರ ಕಾರ್ಯ ವೈಖರಿಯನ್ನು ಪೊಲೀಸ್ ಅಧಿಕಾರಿಗಳು ಶ್ಲಾಘಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಆಷಾಢ ಶುಕ್ರವಾರ: ಚಾಮುಂಡಿ ಬೆಟ್ಟಕ್ಕೆ ತೆರಳುವ ಯೋಜನೆ ಹಾಕಿಕೊಂಡಿರುವವರು ಈ ಸುದ್ದಿ ಓದಲೇ ಬೇಕು

ಮುಂದಿನ ಸುದ್ದಿ
Show comments